ಮಂಗಳೂರು :ಮಂಗಳೂರಿನಲ್ಲಿ ನಡೆದ ಕುಕ್ಕರ್ ಸ್ಫೋಟದ ಗಾಯಾಳು ಆಟೋ ಚಾಲಕ ಪುರುಷೋತ್ತಮ ಪೂಜಾರಿಯ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಜಿಲ್ಲಾಡಳಿತ ತಿಳಿಸಿದೆ. ಈ ಬಗ್ಗೆ ಕಂಕನಾಡಿ ಫಾದರ್ ಮುಲ್ಲರ್ ವೈದ್ಯಕೀಯ ಆಸ್ಪತ್ರೆಯ ಮುಖ್ಯಸ್ಥರಿಗೆ ದಕ್ಷಿಣಕನ್ನಡ ಜಿಲ್ಲಾಡಳಿತ ಪತ್ರ ಬರೆದಿದೆ.
ಪತ್ರದಲ್ಲಿ ‘ಸಂತ್ರಸ್ತರ ಕುಟುಂಬದಿಂದ ಯಾವುದೇ ವೆಚ್ಚವನ್ನು ಭರಿಸಲು ಒತ್ತಡ ಹಾಕದೇ ಅವರಿಗೆ ಸೂಕ್ತವಾದ ಚಿಕಿತ್ಸೆಯನ್ನು ಮುಂದುವರಿಸುವಂತೆ ಫಾದರ್ ಮುಲ್ಲರ್ ವೈದ್ಯಕೀಯ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಿಗೆ ಜಿಲ್ಲಾಡಳಿತ ಪತ್ರದ ಮೂಲಕ ತಿಳಿಸಿದೆ.
ಈ ಹಿಂದೆ ಚಾಲಕ ಪುರುಷೋತ್ತಮ ಅವರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಮಾಡಿದಾಗ ಧನ ಸಹಾಯ ನೀಡಿದ್ದರು. ಇನ್ನು ಅವರ ಸಂಕಷ್ಟವನ್ನು ಅರ್ಥ ಮಾಡಿಕೊಂಡ ಗುರುಬೆಳದಿಂಗಳು ಫೌಂಡೇಶನ್ ಅವರ ಮನೆಯ ನವೀಕರಣ ಕಾರ್ಯಕ್ಕೆ ಕೂಡಾ ನೆರವು ನೀಡಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…