Featured

ಮಂಗಳೂರು : ಕುಕ್ಕರ್ ಬಾಂಬ್ ಸ್ಪೋಟದ ಗಾಯಾಳುಆಟೋ ಚಾಲಕ ಪುರುಷೋತ್ತಮ ಪೂಜಾರಿಯ ಚಿಕಿತ್ಸಾ ವೆಚ್ಚದ ಜವಬ್ದಾರಿ ಹೊತ್ತ ಜಿಲ್ಲಾಡಳಿತ – Vishwanews24

ಮಂಗಳೂರು : ಕುಕ್ಕರ್ ಬಾಂಬ್ ಸ್ಪೋಟದ ಗಾಯಾಳುಆಟೋ ಚಾಲಕ ಪುರುಷೋತ್ತಮ ಪೂಜಾರಿಯ ಚಿಕಿತ್ಸಾ ವೆಚ್ಚದ ಜವಬ್ದಾರಿ ಹೊತ್ತ ಜಿಲ್ಲಾಡಳಿತ

ಮಂಗಳೂರು :ಮಂಗಳೂರಿನಲ್ಲಿ ನಡೆದ ಕುಕ್ಕರ್ ಸ್ಫೋಟದ ಗಾಯಾಳು ಆಟೋ ಚಾಲಕ ಪುರುಷೋತ್ತಮ ಪೂಜಾರಿಯ ಚಿಕಿತ್ಸಾ ‌ವೆಚ್ಚ ಭರಿಸುವುದಾಗಿ‌ ಜಿಲ್ಲಾಡಳಿತ ತಿಳಿಸಿದೆ. ಈ ಬಗ್ಗೆ ಕಂಕನಾಡಿ ಫಾದರ್ ಮುಲ್ಲರ್ ವೈದ್ಯಕೀಯ ಆಸ್ಪತ್ರೆಯ ‌ಮುಖ್ಯಸ್ಥರಿಗೆ ದಕ್ಷಿಣಕನ್ನಡ ಜಿಲ್ಲಾಡಳಿತ ಪತ್ರ ಬರೆದಿದೆ.

ಪತ್ರದಲ್ಲಿ ‘ಸಂತ್ರಸ್ತರ ಕುಟುಂಬದಿಂದ ಯಾವುದೇ ವೆಚ್ಚವನ್ನು ಭರಿಸಲು ಒತ್ತಡ ಹಾಕದೇ ಅವರಿಗೆ ಸೂಕ್ತವಾದ ಚಿಕಿತ್ಸೆಯನ್ನು ಮುಂದುವರಿಸುವಂತೆ ಫಾದರ್ ಮುಲ್ಲರ್ ವೈದ್ಯಕೀಯ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಿಗೆ ಜಿಲ್ಲಾಡಳಿತ ಪತ್ರದ ಮೂಲಕ ತಿಳಿಸಿದೆ.

ಈ ಹಿಂದೆ ಚಾಲಕ ಪುರುಷೋತ್ತಮ ಅವರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಮಾಡಿದಾಗ ಧನ ಸಹಾಯ ನೀಡಿದ್ದರು. ಇನ್ನು ಅವರ ಸಂಕಷ್ಟವನ್ನು ಅರ್ಥ ಮಾಡಿಕೊಂಡ ಗುರುಬೆಳದಿಂಗಳು ಫೌಂಡೇಶನ್ ಅವರ ಮನೆಯ ನವೀಕರಣ ಕಾರ್ಯಕ್ಕೆ ಕೂಡಾ ನೆರವು ನೀಡಿದೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

12 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

12 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

13 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

13 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

16 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

16 hours ago