ಮಂಗಳೂರು,: ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಾಯಗೊಂಡು ಕಳೆದ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಆಟೋ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರ ಮನೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.
ಪುರುಷೋತ್ತಮ ಪೂಜಾರಿ ಅವರಿಗೆ ಹೊಸ ಆಟೋ ರಿಕ್ಷಾ ನೀಡುವುದಾಗಿ ಶಾಸಕರು ಭರವಸೆ ನೀಡಿದರು. ಎಆರ್ ಟಿಒ ಸ್ಥಳಕ್ಕೆ ಕರೆಯಿಸಿ ಪರ್ಮಿಟ್ ವ್ಯವಸ್ಥೆ ಮಾಡುವಂತೆಯೂ ಸೂಚಿಸಿದರು. ಒಂದು ವಾರದೊಳಗೆ ಹೊಸ ರಿಕ್ಷಾ ದಾಖಲೆ ಸಮೇತ ನೀಡುವ ವ್ಯವಸ್ಥೆ ಆಗುವಂತೆ ಸೂಚಿಸಿದರು. ಆಟೋ ರಿಕ್ಷಾದ ವೆಚ್ಚ ತಾನೇ ಪಾವತಿಸುವುದಾಗಿ ಶಾಸಕರು ತಿಳಿಸಿದರು. ರಿಕ್ಷಾ ಜತೆಗೆ ಬಿಜೆಪಿ ವತಿಯಿಂದ ಐದು ಲಕ್ಷ ರೂ ನೀಡಲಾಗುವುದು. ಸರಕಾರದಿಂದ ಬರಬೇಕಾದ ಪರಿಹಾರವೂ ಶೀಘ್ರ ಬರುವಂತೆ ವ್ಯವಸ್ಥೆ ಮಾಡಲಾಗುವುದು ಎಂದರು.
Join our Whatsapp group by clicking the below link 👇👇
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…