ಮಂಗಳೂರು ಕುಕ್ಕರ್‌ ಬಾಂಬ್‌ ಸ್ಪೋಟಕ್ಕೆ ತಮಿಳುನಾಡು ಲಿಂಕ್‌ : ಇಬ್ಬರನ್ನ ಬಂಧಿಸಿದ NIA – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಪೋಟಕ್ಕೆ ತಮಿಳುನಾಡು ಲಿಂಕ್‌ : ತಿರುಪ್ಪೂರಲ್ಲಿ ಇಬ್ಬರನ್ನ ಬಂಧಿಸಿದ NIA

ಮಂಗಳೂರು : ಮಂಗಳೂರಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಪೋಟ ದಿನದಿಂದ ದಿನಕ್ಕೆ ತಿರುವುಪಡೆದುಕೊಳ್ಳುತ್ತಿದ್ದು, ಪ್ರಕರಣಕ್ಕೆ ತಮಿಳುನಾಡು ಲಿಂಕ್‌ ಹಿನ್ನೆಲೆ ತಿರುಪ್ಪೂರು ಜಿಲ್ಲೆಯ 2 ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆ ಎನ್‌ಐಎ ದಾಳಿ ನಡೆಸಿ, ಇಬ್ಬರ ಬಂಧಿಸಿದ್ದಾರೆ

ಇಂದು ಬೆಳ್ಳಂಬೆಳಗ್ಗೆ ತಮಿಳುನಾಡಿನ ತಿರುಪ್ಪೂರು ಜಿಲ್ಲೆಗಳಲ್ಲಿ ಎನ್‌ಐಎ ದಾಳಿ ನಡೆಸಿ, ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಕೇಸ್‌ ಸಂಬಂಧಿಸಿದ ಇಬ್ಬರ ಮನೆಯಲ್ಲಿ 5 ಗಂಟೆಗಳ ಕಾಲ ಶೋಧ ಕಾರ್ಯಚಾರಣೆ ನಡೆಸಿ ಬಳಿ ಬಂಧಿಸಿದ್ದಾರೆ.

ನ.19 ರಂದು ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಶಂಕಿತ ಉಗ್ರ ಮೊಹಮ್ಮದ್‌ ಶಾರೀಕ್‌ ಹಾಗೂ ಆಟೋ ಚಾಲಕ ಸೇರಿ ಇಬ್ಬರು ಗಾಯಗೊಂಡಿದ್ದರು.

ಕುಂದಾಪುರ:  400 ವರ್ಷಗಳ ಬಳಿಕ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ನೂತನ ರಥ ಸಮರ್ಪಣೆ – Vishwanews24

 

Leave a Reply