ಮಂಗಳೂರು : ಮಂಗಳೂರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ದಿನದಿಂದ ದಿನಕ್ಕೆ ತಿರುವುಪಡೆದುಕೊಳ್ಳುತ್ತಿದ್ದು, ಪ್ರಕರಣಕ್ಕೆ ತಮಿಳುನಾಡು ಲಿಂಕ್ ಹಿನ್ನೆಲೆ ತಿರುಪ್ಪೂರು ಜಿಲ್ಲೆಯ 2 ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ ನಡೆಸಿ, ಇಬ್ಬರ ಬಂಧಿಸಿದ್ದಾರೆ
ಇಂದು ಬೆಳ್ಳಂಬೆಳಗ್ಗೆ ತಮಿಳುನಾಡಿನ ತಿರುಪ್ಪೂರು ಜಿಲ್ಲೆಗಳಲ್ಲಿ ಎನ್ಐಎ ದಾಳಿ ನಡೆಸಿ, ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್ ಸಂಬಂಧಿಸಿದ ಇಬ್ಬರ ಮನೆಯಲ್ಲಿ 5 ಗಂಟೆಗಳ ಕಾಲ ಶೋಧ ಕಾರ್ಯಚಾರಣೆ ನಡೆಸಿ ಬಳಿ ಬಂಧಿಸಿದ್ದಾರೆ.
ನ.19 ರಂದು ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಶಂಕಿತ ಉಗ್ರ ಮೊಹಮ್ಮದ್ ಶಾರೀಕ್ ಹಾಗೂ ಆಟೋ ಚಾಲಕ ಸೇರಿ ಇಬ್ಬರು ಗಾಯಗೊಂಡಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…