ಬೆಂಗಳೂರು: ಮಂಗಳೂರು ನಗರದಲ್ಲಿ ಕುಕ್ಕರ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್ನನ್ನು ಉಗ್ರ ಎಂದು ಯಾವ ತನಿಖೆಯನ್ನೂ ನಡೆಸದೇ ಹೇಗೆ ಘೋಷಣೆ ಮಾಡಿದ್ದೀರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ನಡೆದ ಸ್ಫೋಟ ಮುಂಬೈ ಆಟ್ಯಾಕ್ ಅಥವಾ ಪುಲ್ವಾಮಾ, ಕಾಶ್ಮೀರದಲ್ಲಿ ಆದಂತೆ ಆಗಲಿಲ್ಲ. ಅದೇನೋ ಕುಕ್ಕರ್ ಟೆರರಿಸ್ಟ್ ಎಂದುಕೊಂಡು ವೋಟರ್ ಐಡಿ ಹಗರಣವನ್ನು ಮುಚ್ಚಿ ಹಾಕಿದರು. ತನಿಖೆ ನಡೆಸದೇ ಇದು ಉಗ್ರ ಕೃತ್ಯ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಅಷ್ಟು ಸ್ಪೀಡ್ ಆಗಿ ಹೇಗೆ ಟ್ವೀಟ್ ಮಾಡಿದ್ರು ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನ ವೋಟರ್ ಐಡಿ ಹಗರಣದ ವಿಷಯನ್ನು ಬಿಜೆಪಿ ಡೈವರ್ಟ್ ಮಾಡಿದೆ. ಶಿವಮೊಗ್ಗಕ್ಕೆ, ಮಂಗಳೂರು, ಮಲೆನಾಡು ಭಾಗಕ್ಕೆ ಯಾಕೆ ತನಿಖೆ ಹೋಗಲ್ಲ. ಎಲ್ಲಾ ಬೆಂಗಳೂರಿನಲ್ಲೇ ತನಿಖೆ ಆಗುತ್ತಿದೆ. ಜನರು ದಡ್ಡರಾ? ಜನರ ಭಾವನೆಗಳ ಮೇಲೆ ಸರ್ಕಾರ ಆಟ ಆಡುತ್ತಿದೆ ಎಂದು ಸಿಟ್ಟು ಹೊರ ಹಾಕಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…