ಬೆಂಗಳೂರು: ಮಂಗಳೂರು ನಗರದಲ್ಲಿ ಕುಕ್ಕರ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್ನನ್ನು ಉಗ್ರ ಎಂದು ಯಾವ ತನಿಖೆಯನ್ನೂ ನಡೆಸದೇ ಹೇಗೆ ಘೋಷಣೆ ಮಾಡಿದ್ದೀರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ನಡೆದ ಸ್ಫೋಟ ಮುಂಬೈ ಆಟ್ಯಾಕ್ ಅಥವಾ ಪುಲ್ವಾಮಾ, ಕಾಶ್ಮೀರದಲ್ಲಿ ಆದಂತೆ ಆಗಲಿಲ್ಲ. ಅದೇನೋ ಕುಕ್ಕರ್ ಟೆರರಿಸ್ಟ್ ಎಂದುಕೊಂಡು ವೋಟರ್ ಐಡಿ ಹಗರಣವನ್ನು ಮುಚ್ಚಿ ಹಾಕಿದರು. ತನಿಖೆ ನಡೆಸದೇ ಇದು ಉಗ್ರ ಕೃತ್ಯ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಅಷ್ಟು ಸ್ಪೀಡ್ ಆಗಿ ಹೇಗೆ ಟ್ವೀಟ್ ಮಾಡಿದ್ರು ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನ ವೋಟರ್ ಐಡಿ ಹಗರಣದ ವಿಷಯನ್ನು ಬಿಜೆಪಿ ಡೈವರ್ಟ್ ಮಾಡಿದೆ. ಶಿವಮೊಗ್ಗಕ್ಕೆ, ಮಂಗಳೂರು, ಮಲೆನಾಡು ಭಾಗಕ್ಕೆ ಯಾಕೆ ತನಿಖೆ ಹೋಗಲ್ಲ. ಎಲ್ಲಾ ಬೆಂಗಳೂರಿನಲ್ಲೇ ತನಿಖೆ ಆಗುತ್ತಿದೆ. ಜನರು ದಡ್ಡರಾ? ಜನರ ಭಾವನೆಗಳ ಮೇಲೆ ಸರ್ಕಾರ ಆಟ ಆಡುತ್ತಿದೆ ಎಂದು ಸಿಟ್ಟು ಹೊರ ಹಾಕಿದರು.
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…