ಮಂಗಳೂರು : ಈ ಬಾರಿಯ ಕುದ್ರೋಳಿ ದಸರಾ ಮೆರವಣಿಗೆಯಲ್ಲಿ ತುಳುನಾಡಿನ ದೈವ ದೇವರಗಳನ್ನು ಅವಹೇಳನ ಮಾಡುವ ಸ್ತಬ್ಧ ಚಿತ್ರಗಳಿಗೆ ಅವಕಾಶ ಇಲ್ಲ ಎಂದು ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಹೇಳಿದರು.
ಮಂಗಳೂರು ದಸರಾ ಮಹೋತ್ಸವ ಸಿದ್ಧತೆ ಹಾಗೂ ಸಂಘ-ಸಂಸ್ಥೆಗಳಿಗೆ ಜವಾಬ್ದಾರಿ ಹಂಚಿಕೆಗಾಗಿ ಕುದ್ರೋಳಿಯಲ್ಲಿ ಭಾನುವಾರ ಸ್ವಯಂಸೇವಕರು ಮತ್ತು ಸಂಘ ಸಂಸ್ಥೆಗಳ ವಿಶೇಷ ಸಭೆಯಲ್ಲಿ ಮಾತನಾಡಿದರು.
ಸಾಮರಸ್ಯದ ದಸರಾದಲ್ಲಿ ಪಾಲ್ಗೊಳ್ಳಲು ಹೊಸ ಸಂಘ ಸಂಸ್ಥೆಗಳು ಆಸಕ್ತಿ ವಹಿಸಿವೆ. ದಸರಾ ಮೆರವಣಿಗೆ ಅಕ್ಟೋಬರ್ 24ರಂದು ಸಂಜೆ 4ಕ್ಕೆ ಆರಂಭವಾಗಲಿದೆ.
ಮೆರವಣಿಗೆಯ ಟ್ಯಾಬ್ಲೊಗಳಲ್ಲಿ ಯಾವುದೇ ಜಾತಿ, ಮತ, ಸಮುದಾಯ, ಭಾವನೆಗಳಿಗೆ ಧಕ್ಕೆಯಾಗದಂತೆ ಎಚ್ಚರ ವಹಿಸಬೇಕು ನಾಸಿಕ್ ಬ್ಯಾಂಡ್ ತಂಡಗಳು ಈ ಬಾರಿ ಪೊಲೀಸ್ ಇಲಾಖೆಯಿಂದ ವಿಶೇಷ ಅನುಮತಿ ಪಡೆಯಬೇಕು ಎಂದು ಸೂಚನೆ ಬಂದಿದ್ದು, ಇದನ್ನು ಎಲ್ಲರೂ ಪಾಲಿಸಬೇಕು, ಕನ್ನಡ ಸಂಸ್ಕೃತಿ ಇಲಾಖೆಯ ಕಲಾತಂಡಗಳಿಗೂ ಸೂಕ್ತ ವ್ಯವಸ್ಥೆ ಮಾಡಿಕೊಡುವ ಜವಾಬ್ದಾರಿಯಿದ್ದು, ಸ್ವಯಂಸೇವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…