ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಕೆತ್ತಿಕಲ್ ಗುಡ್ಡ ಪ್ರದೇಶ ಕುಸಿಯುವ ಭೀತಿ ಎದುರಾಗಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. ಇಲ್ಲಿ ಭೂ ಮಾಫಿಯಾದ ವಾಸನೆ ಇದೆ. ಉನ್ನತ ಮಟ್ಟದ ತನಿಖೆಗೆ ಆದೇಶ ನೀಡುತ್ತಿದ್ದೇನೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಅಪಾಯದ ಅಂಚಿನಲ್ಲಿರುವ ಕೆತ್ತಿಕಲ್ ರಾ.ಹೆದ್ದಾರಿಯಲ್ಲಿ ಗುಡ್ಡವನ್ನು ಶುಕ್ರವಾರ ಬೆಳಗ್ಗೆ ವೀಕ್ಷಣೆ ಮಾಡಿದ ಬಳಿಕ ಸಚಿವರು ಸುದ್ದಿಗಾರರ ಜೊತೆ ಮಾತನಾಡುತ್ತಿದ್ದರು.
ಕೆತ್ತಿಕಲ್ ನಲ್ಲಿ ಹೆದ್ದಾರಿ ಕಾಮಗಾರಿ ಹೆಸರಿನಲ್ಲಿ ಮಣ್ಣು ಗಣಿಗಾರಿಕೆ ಮಾಡಲಾಗಿದೆ. ದೊಡ್ಡ ಪ್ರಮಾಣದ ಲೋಪದೋಷವಾಗಿರುವುದು ಕಂಡು ಬಂದಿದೆ ಎಂದು ಸಚಿವರು ಹೇಳಿದರು.
ಇಲ್ಲಿ ಗುಡ್ಡ ಅಪಾಯಕಾರಿಯಾಗಿರುವ ಬಗ್ಗೆ ಫೆಬ್ರವರಿ ತಿಂಗಳಲ್ಲೇ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಮುನ್ಸೂಚನೆ ನೀಡಿತ್ತು. ಪಾಲಿಕೆ ಯಾವ ಕ್ರಮ ಕೈಗೊಂಡಿದೆ ಎಂದು ಪರಿಶೀಲನೆ ನಡೆಸಲಾಗುವುದು. ಗಣಿ ಭೂ ವಿಜ್ಞಾನ ಇಲಾಖೆ ಮಣ್ಣು ಅಗೆಯಲು ಅವಕಾಶ ಯಾಕೆ ನೀಡಿದೆ ಎಂದು ವರದಿ ಕೇಳುತ್ತೇನೆ ಎಂದು ಸಚಿವರು ತಿಳಿಸಿದರು.
ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ಬಂದ್ ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರಿ ಮತ್ತು ಶಿರಿಬಾಗಿಲು…
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…