ಮಂಗಳೂರು: ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಯುವತಿ ತನ್ನ ಪ್ರಿಯಕರನೊಂದಿಗೆ ಮದುವೆಯಾಗಿ ಪತ್ತೆಯಾಗಿದ್ದಾಳೆ.
ನಾಪತ್ತೆಯಾಗಿದ್ದ ಕಮಲಾಕ್ಷ ಎಂಬವರ ಪುತ್ರಿ, ನಗರದ ಫೈನಾನ್ಸ್ ಕಂಪನಿಯೊಂದರ ಉದ್ಯೋಗಿ ಶಿವಾನಿ (20)ತನ್ನ ಪ್ರಿಯಕರನೊಂದಿಗೆ ಮದುವೆಯಾಗಿದ್ದು, ಪೊಲೀಸರು ತಂತ್ರಜ್ಞಾನ ಮಾಹಿತಿ ಆಧಾರದಲ್ಲಿ ಪತ್ತೆ ಮಾಡಿ ಕರೆ ತಂದಿದ್ದಾರೆ.
ಜ.24ರಂದು ನಗರದ ಕಂಕನಾಡಿ ಠಾಣೆಯ ಪೊಲೀಸ್ ಆಧಿಕಾರಿಗಳ ಮುಂದೆ ಹಾಜರಾಗಿ ತಾನು ಪ್ರೀತಿಸಿದವನನ್ನು ಸ್ವಯೇಚ್ಚೆಯಿಂದ ಮದುವೆಯಾಗಿದ್ದಾಗಿ ಹೇಳಿಕೆ ನೀಡಿದ್ದು ಪತಿಯೊಂದಿಗೆ ಬಾಳುವುದಾಗಿ ಲಿಖಿತ ಹೇಳಿಕೆ ನೀಡಿದ್ದಾಳೆ.
ಲವ್ ಜಿಹಾದ್ ಆತಂಕದ ನಡುವೆ ಒಂದುವಾರ ಪೊಲೀಸರು ಪತ್ತೆಗೆ ಪ್ರಯತ್ನಿಸಿದ್ದರು. ಗೋವಾ, ಮುಂಬೈಗೆ ತೆರಳಿದ್ದ ಜೋಡಿ ಹಣದ ಸಮಸ್ಯೆ ಎದುರಾದಾಗ ಎರಡು ಮೊಬೈಲ್ ಮಾರಿ ಅದರ ಹಣದಿಂದ ಸ್ವಲ್ಪ ಸಮಯ ಕಳೆದಿದ್ದರು. ಸ್ನೇಹಿತರ ಜತೆ ಸಂಪರ್ಕ ಹೊಂದಿದ್ದನ್ನು ಪತ್ತೆ ಹಚ್ಚಿದ ಪೊಲೀಸರು ಯುಪಿಐ ಹಣವನ್ನು ಹಾಕಿದ ವಿಳಾಸ ಪತ್ತೆ ಮಾಡಿ ಈ ಜೋಡಿಯ ಸಂಪರ್ಕ ಸಾಧಿಸಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…