ಮಂಗಳೂರು : ವರ್ಕಶಾಪ್ ಅದರ ಮೇಲ್ಛಾವಣೆಯಿಂದ ಬಿದ್ದ ಪರಿಣಾಮ ಯುವಕನೋರ್ವ್ ಮೃತಪಟ್ಟ ಘಟನೆ ಬೈಕಂಪಾಡಿಯ ಕೈಗಾರಿಕಾ ಪ್ರದೇಶದಲ್ಲಿ ಗುರುವಾರ ಸಂಭವಿಸಿದೆ.
ಮೃತರನ್ನು ಎಕ್ಕೂರುಗುಡ್ಡೆ ನಿವಾಸಿ ವರುಣ್(25) ಎಂದು ಗುರುತಿಸಲಾಗಿದ್ದು, ಗುರುವಾರ ಸಂಜೆ 5 ಗಂಟೆಯ ಸುಮಾರಿಗೆ ವರ್ಕ್ಶಾಪ್ನ ಮೇಲ್ಛಾವಣಿಯ ಶೀಟ್ ಮೇಲೆ ಸೋಲಾರ್ ಪ್ಯಾನಲ್ಗೆ ವಯರಿಂಗ್ ಮತ್ತು ಪ್ಲಂಬಿಂಗ್ ಕೆಲಸ ಮಾಡುತ್ತಿದ್ದರು. ಈ ವೇಳೆ ಶೀಟ್ ತುಂಡಾಗಿ ವರುಣ್ ಅವರು ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮೃತಪಟ್ಟಿದ್ದಾರೆ. ವರುಣ್ ಅವರು ತಾಯಿ ಮತ್ತು ಇಬ್ಬರು ತಮ್ಮಂದಿರೊಂದಿಗೆ ವಾಸವಾಗಿದ್ದರು. ಓರ್ವ ತಮ್ಮ ಬೇಕರಿ ಕೆಲಸಕ್ಕೆ ಹೋಗುತ್ತಿದ್ದು ಇನ್ನೋರ್ವ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ವರುಣ್ ಬಿಜೆಪಿಯ ಎಕ್ಕೂರು ಬೂತ್ ಕಾರ್ಯದರ್ಶಿಯಾಗಿಯೂ ಕ್ರಿಯಾಶೀಲರಾಗಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…