ಮಂಗಳೂರು : ವರ್ಕಶಾಪ್ ಅದರ ಮೇಲ್ಛಾವಣೆಯಿಂದ ಬಿದ್ದ ಪರಿಣಾಮ ಯುವಕನೋರ್ವ್ ಮೃತಪಟ್ಟ ಘಟನೆ ಬೈಕಂಪಾಡಿಯ ಕೈಗಾರಿಕಾ ಪ್ರದೇಶದಲ್ಲಿ ಗುರುವಾರ ಸಂಭವಿಸಿದೆ.
ಮೃತರನ್ನು ಎಕ್ಕೂರುಗುಡ್ಡೆ ನಿವಾಸಿ ವರುಣ್(25) ಎಂದು ಗುರುತಿಸಲಾಗಿದ್ದು, ಗುರುವಾರ ಸಂಜೆ 5 ಗಂಟೆಯ ಸುಮಾರಿಗೆ ವರ್ಕ್ಶಾಪ್ನ ಮೇಲ್ಛಾವಣಿಯ ಶೀಟ್ ಮೇಲೆ ಸೋಲಾರ್ ಪ್ಯಾನಲ್ಗೆ ವಯರಿಂಗ್ ಮತ್ತು ಪ್ಲಂಬಿಂಗ್ ಕೆಲಸ ಮಾಡುತ್ತಿದ್ದರು. ಈ ವೇಳೆ ಶೀಟ್ ತುಂಡಾಗಿ ವರುಣ್ ಅವರು ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮೃತಪಟ್ಟಿದ್ದಾರೆ. ವರುಣ್ ಅವರು ತಾಯಿ ಮತ್ತು ಇಬ್ಬರು ತಮ್ಮಂದಿರೊಂದಿಗೆ ವಾಸವಾಗಿದ್ದರು. ಓರ್ವ ತಮ್ಮ ಬೇಕರಿ ಕೆಲಸಕ್ಕೆ ಹೋಗುತ್ತಿದ್ದು ಇನ್ನೋರ್ವ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ವರುಣ್ ಬಿಜೆಪಿಯ ಎಕ್ಕೂರು ಬೂತ್ ಕಾರ್ಯದರ್ಶಿಯಾಗಿಯೂ ಕ್ರಿಯಾಶೀಲರಾಗಿದ್ದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…