ಮಂಗಳೂರು: ಇಂಜಿನಿಯರಿಂಗ್ ಪದವೀಧರ ರಂಜಾಳ ಆಶಿಶ್ ಪ್ರಭು (24) ಎಂಬಾತ ಮಾ.5ರಂದು ಮನೆ ಬಿಟ್ಟು ಹೋಗಿದ್ದು, ಮರಳಿ ಬಾರದೆ ನಾಪತ್ತೆಯಾಗಿರುವುದಾಗಿ ಕದ್ರಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಆಶಿಶ್ ಪ್ರಭು ಕೆಲಸ ಸಿಗದೆ ಖಿನ್ನತೆಯಿಂದ ಬಳಲುತ್ತಿದ್ದು, ಕೆಲಸ ಹುಡುಕುವಂತೆ ತಂದೆ ಹೇಳಿದ್ದಕ್ಕೆ ಮನೆ ಬಿಟ್ಟು ಹೋಗುವುದಾಗಿ ತಿಳಿಸಿ ಮೊಬೈಲ್ ಪೋನ್ನ್ನು ಮನೆಯಲ್ಲಿಟ್ಟು ಹೋಗಿದ್ದಾರೆ ಎನ್ನಲಾಗಿದೆ.
ಸಾಧಾರಣ ಶರೀರ, ಎಣ್ಣೆಗಪ್ಪು ಮೈಬಣ್ಣ, ದುಂಡು ಮುಖ, 5.9 ಅಡಿ ಎತ್ತರ ಹೊಂದಿರುವ ಆಶಿಶ್ ಪ್ರಭು ಕನ್ನಡ, ಇಂಗ್ಲಿಷ್, ಹಿಂದಿ, ಕೊಂಕಣಿ ಭಾಷೆ ಮಾತನಾಡುತ್ತಾರೆ. ಮಾಹಿತಿ ದೊರೆತವರು ಕದ್ರಿ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ತಿಳಿಸಿದ್ದಾರೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…