ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ರೈತ ವಿರೋಧಿ ಮಸೂದೆಯನ್ನು ಖಂಡಿಸಿ ಇಂದು ಮಂಗಳೂರು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿ : ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ನೇಣುಬಿಗಿದು ಆತ್ಮಹತ್ಯೆಗೆ ಶರಣು -Vishwanews24
ಈ ವೇಳೆ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಐಸಿಸಿ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಅವರು, ಕೇಂದ್ರ ಸರಕಾರಕ್ಕೆ ರೈತರ ಸಮಸ್ಯೆ ಅರ್ಥವಾಗುತ್ತಿಲ್ಲ. ರೈತರು ಕಳೆದ ಹಲವು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಕೂಡ ರೈತರ ಸಮಸ್ಯೆಗಳಿಗೆ ಸ್ಪಂದಿಸದೆ ನಿರ್ಲಕ್ಷ ತಾಳುತ್ತಿದೆ ಎಂದರು. ಇದೇ ವೇಳೆ ಕೇಂದ್ರ ಸರಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತ ಪಡಿಸಿದ ಅವರು, ಕೇಂದ್ರ ಸರಕಾರದ ಉದ್ಧಟತನದ ವಿರುದ್ಧ ರೈತರು ಗಣರಾಜ್ಯೋತ್ಸವ ದಿನದಂದು ಟ್ರಾಕ್ಟರ್ ರ್ಯಾಲಿ ನಡೆಸುವುದು ಅನಿವಾರ್ಯ ಎಂದು ಹೇಳಿದರು.
ಈ ಸಂದರ್ಭ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೊ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ.ಸಲೀಂ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಕಾರ್ಪೊರೇಟರ್ಗಳಾದ ಎ.ಸಿ.ವಿನಯರಾಜ್, ನವೀನ್ ಡಿಸೋಜ, ಸೇವಾದಳದ ಅಧ್ಯಕ್ಷ ಸದಾಶಿವ ಶೆಟ್ಟಿ, ಮುಸ್ತಫಾ ಸಿಎಂ ಮೊದಲಾದವರು ಭಾಗವಹಿಸಿದರು.
ಇದನ್ನೂ ಓದಿ : ಜೈ ಶ್ರೀರಾಮ್‘ ಎಂದು ಘೋಷಣೆ ಕೂಗುವಂತೆ ಯಾರನ್ನೂ ಒತ್ತಾಯಿಸುವುದಿಲ್ಲ : ಯೋಗಿ ಆದಿತ್ಯನಾಥ್ -Vishwanews24
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…