Featured

ಮಂಗಳೂರು: ಕೇಂದ್ರ ಸರ್ಕಾರದ ಪ್ರಶಸ್ತಿಗೆ ಭಾಜನರಾದ ಸಿಸಿಬಿ ಪೊಲೀಸ್‌ ಇನ್ಸ್‌ಪೆಕ್ಟರ್‌‌ ಮಹೇಶ್‌ ಪ್ರಸಾದ್‌ – VIshwanews24

ಮಂಗಳೂರು: ಕೇಂದ್ರ ಸರ್ಕಾರದ ಪ್ರಶಸ್ತಿಗೆ ಭಾಜನರಾದ ಸಿಸಿಬಿ ಪೊಲೀಸ್‌ ಇನ್ಸ್‌ಪೆಕ್ಟರ್‌‌ ಮಹೇಶ್‌ ಪ್ರಸಾದ್‌ – VIshwanews24

ಮಂಗಳೂರು : ಮಂಗಳೂರಿನ ಸಿಸಿಬಿ ಪೊಲೀಸ್‌ ಇನ್ಸ್‌ಪೆಕ್ಟರ್‌‌ ಮಹೇಶ್‌ ಪ್ರಸಾದ್‌ ಅವರು ಮಾದರಿ ಕಾರ್ಯಾಚರಣೆಗೆ ಕೇಂದ್ರ ಸಚಿವಾಲಯ ನೀಡುತ್ತಿರುವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಹೇಶ್ ಪ್ರಸಾದ್‌ ಅವರು ಉಡುಪಿ ಜಿಲ್ಲೆಯ ಚೆರ್ಕಾಡಿ ಅವರು. ಇವರು ಮೂಡುಬಿದಿರೆ ಮಹಾವೀರ ಕಾಲೇಜಿನ ವಿದ್ಯಾರ್ಥಿಯಾಗಿದ್ದರು. ಇವರು ಕಾರವಾರ, ಪುತ್ತೂರು, ಮಣಿಪಾಲ ಹಾಗೂ ಕಾಪು ಪೊಲೀಸ್‌ ಠಾಣೆಗಳಲ್ಲಿ ಇನ್ಸ್‌ಪೆಕ್ಟರ್‌ ಆಗಿ ಸೇವೆ ಸಲ್ಲಿಸಿದ್ದಾರೆ.

ಕಳೆದ ಒಂದು ವರ್ಷದಿಂದ ಇಲ್ಲಿನ ಸಿಸಿಬಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕೆಲವು ತಿಂಗಳ ಹಿಂದೆ ಐಸಿಸ್ ವಿರುದ್ಧ ನಡೆಸಿದ ಕಾರ್ಯಾಚರಣೆಗಾಗಿ ಈ ಪ್ರಶಸ್ತಿಯನ್ನು ಅವರಿಗೆ ನೀಡಲಾಗಿದೆ.

Vishwa News 24

Recent Posts

ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಹತ್ಯೆ ಸಾಗಾಟಕ್ಕೆ ಅವಕಾಶವಿಲ್ಲ : ದ.ಕ. ಡಿಸಿ ಸೂಚನೆ – vishwanews24

ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಹತ್ಯೆ  ಸಾಗಾಟಕ್ಕೆ ಅವಕಾಶವಿಲ್ಲ : ದ.ಕ. ಡಿಸಿ ಸೂಚನೆ ಮಂಗಳೂರು: ಮುಂಬರುವ ಬಕ್ರೀದ್…

5 minutes ago

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ ..! vishwanews24

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ ..! ಬೆಂಗಳೂರು : ಮೂರು ವರ್ಷಗಳಿಂದ ರಾಜ್ಯವನ್ನು ಆಳಿದ ಸಿದ್ದರಾಮಯ್ಯ ಆಳ್ವಿಕೆ…

13 minutes ago

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

18 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

22 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

22 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

23 hours ago