ಮಂಗಳೂರು, : ಕೇರಳದಿಂದ ಬರುವ ಪ್ರಯಾಣಿಕರನ್ನು ತಪಾಸಣೆ ಮಾಡಲು ಫೆ.22ರ ಸೋಮವಾರದಿಂದ ತಲಪಾಡಿಯಲ್ಲಿ ಕೊರೊನಾ ಚೆಕ್ ಪೋಸ್ಟ್ ಅನ್ನು ಪುನರಾರಂಭಿಸಲಾಗಿದೆ.
ತಹಶೀಲ್ದಾರ್, ಜಿಲ್ಲಾ ಆರೋಗ್ಯ ಅಧಿಕಾರಿ ಹಾಗೂ ಪೊಲೀಸರು ಕೇರಳದಿಂದ ಬರುವವರ ವಿಚಾರಣೆ ನಡೆಸುತ್ತಿದ್ದಾರೆ.
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 200 ಅಂಕ ಕುಸಿತ -Vishwanews24
“ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ದ.ಕ ಜಿಲ್ಲಾಡಳಿತ ಫೆ.21ರಂದು ಗಡಿಗಳನ್ನು ಬಂದ್ ಮಾಡಿದೆ. ಮಂಗಳೂರು ಸಂಪರ್ಕಿಸುವ ತಲಪಾಡಿ, ಸಾರಡ್ಕ, ಸುಳ್ಯದ ಜಾಲ್ಸೂರು, ಪುತ್ತೂರಿನ ನೆಟ್ಟಣಿಗೆ ಮುಡ್ನೂರು, ಮೇಣಾಲ ಗಡಿಗಳಲ್ಲಿ ಮಾತ್ರ ದ.ಕ. ಜಿಲ್ಲೆಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಉಳಿದಂತೆ ಇತರ ಗಡಿಗಳ ಮೂಲಕ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ” ಎಂದು ಜಿಲ್ಲಾಡಳಿತ ಹೇಳಿದೆ.
“ಪ್ರಯಾಣಕ್ಕೆ ಅವಕಾಶ ನೀಡಿರುವ ಐದು ಗಡಿಗಳಲ್ಲಿ ದ.ಕ ಜಿಲ್ಲೆಗೆ ಆಗಮಿಸುವವರಿಗೆ ಕೊರೊನಾ ನೆಗೆಟಿವ್ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಿದೆ. 72 ಗಂಟೆಯೊಳಗೆ ನಡೆಸಿದ ಪರೀಕ್ಷಾ ವರದಿ ಕಡ್ಡಾಯವಾಗಿದೆ. 72 ಗಂಟೆ ಮೀರಿದ ವರದಿ ಪರಿಗಣಿಸಲಾಗುವುದಿಲ್ಲ” ಎಂದು ಜಿಲ್ಲಾಡಳಿತ ಸೂಚಿಸಿದೆ.
ಕಾಪು ಹೊಸ ಮಾರಿಗುಡಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ರಮೇಶ್ ಹೆಗ್ಡೆ ಕಲ್ಯಾ ಆಯ್ಕೆ- vishwanews24
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…