ಮಂಗಳೂರು: ನಗರದ ಕೊಟ್ಟಾರ ಚೌಕಿಯಲ್ಲಿ ಯುವ ಜನತಾದಳದ ನೂತನ ಕಚೇರಿಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಉದ್ಘಾಟನೆ ಗೊಳಿಸಿ ಮಾತನಾಡಿ ಇನ್ನಷ್ಟು ಯುವಕರು ಪಕ್ಷಕ್ಕೆ ಸೇರ್ಪಡೆ ಆಗಬೇಕೆಂದು ಮನವಿ ಮಾಡಿದರು.
ಕರಾವಳಿ ಭಾಗದ ಯುವಕರಿಗೆ ನನ್ನ ಸಂಪೂರ್ಣ ಬೆಂಬಲ ಸಹಕಾರ ಇದೆಯೆಂದು ಈ ಸಂಧರ್ಭದಲ್ಲಿ ಕುಮಾರಸ್ವಾಮಿಯವರು ತಿಳಿಸಿದರು.ಹಾಗೂ ರಾಜ್ಯಾಧ್ಯಕ್ಷರಾದ ಸಿ ಎಂ ಇಬ್ರಾಹಿಂ, ವಿಧಾನಪರಿಷತ್ ಶಾಸಕರಾದ ಬಿ ಎಂ ಫಾರೂಕ್, ಬೋಜೇಗೌಡರು, ಜಿಲ್ಲಾಧ್ಯಕ್ಷರಾದ ಜಾಕೆ ಮಾದೇ ಗೌಡ, ಯುವಕರಿಗೆ ಸಾತ್ ನೀಡಿದರು.
ಯುವ ಜನತಾದಳದ ಜಿಲ್ಲಾಧ್ಯಕ್ಷರಾದ ಅಕ್ಷಿತ್ ಸುವರ್ಣ ರವರು ಎಲ್ಲಾ ನಾಯಕರನ್ನು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.
ಯುವ ಮುಖಂಡರಾದ ಫೈಝಲ್ ರೆಹಮಾನ್, ಆಸೀಫ್,ಎಮ್ ಎ ಎಸ್ ಆಸಿಫ್ ,ರತೀಶ್ ಕರ್ಕೇರ,ಹಿತೇಶ್ ರೈ, ರಾಶ್ ಬ್ಯಾರಿ, ಶವಾಜ್, ಬಿಲಾಲ್,ನಿತೇಶ್ ಪೂಜಾರಿ,ವಿನೀತ್, ಮೋಹನ್ ,ರಿನೀತ್, ನಿಶಾಂತ್,, ತಮೀಮ್, ಶ್ರೀನಾಥ್, ಯಶ್ವಿಲ್, ಸುಮಿತ್ ಸುವರ್ಣ, ರಹೀಮ್ ಮಲ್ಲೂರು, ಕನಕದಾಸ್, ವಿಲ್ಸನ್, ಹಾಗೂ ಮತ್ತಿತರ ನಾಯಕರು ಉಪಸ್ಥಿತರಿದ್ದರು.
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…