ಮಂಗಳೂರು: ನಗರದ ಕೊಟ್ಟಾರ ಚೌಕಿಯಲ್ಲಿ ಯುವ ಜನತಾದಳದ ನೂತನ ಕಚೇರಿಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಉದ್ಘಾಟನೆ ಗೊಳಿಸಿ ಮಾತನಾಡಿ ಇನ್ನಷ್ಟು ಯುವಕರು ಪಕ್ಷಕ್ಕೆ ಸೇರ್ಪಡೆ ಆಗಬೇಕೆಂದು ಮನವಿ ಮಾಡಿದರು.
ಕರಾವಳಿ ಭಾಗದ ಯುವಕರಿಗೆ ನನ್ನ ಸಂಪೂರ್ಣ ಬೆಂಬಲ ಸಹಕಾರ ಇದೆಯೆಂದು ಈ ಸಂಧರ್ಭದಲ್ಲಿ ಕುಮಾರಸ್ವಾಮಿಯವರು ತಿಳಿಸಿದರು.ಹಾಗೂ ರಾಜ್ಯಾಧ್ಯಕ್ಷರಾದ ಸಿ ಎಂ ಇಬ್ರಾಹಿಂ, ವಿಧಾನಪರಿಷತ್ ಶಾಸಕರಾದ ಬಿ ಎಂ ಫಾರೂಕ್, ಬೋಜೇಗೌಡರು, ಜಿಲ್ಲಾಧ್ಯಕ್ಷರಾದ ಜಾಕೆ ಮಾದೇ ಗೌಡ, ಯುವಕರಿಗೆ ಸಾತ್ ನೀಡಿದರು.
ಯುವ ಜನತಾದಳದ ಜಿಲ್ಲಾಧ್ಯಕ್ಷರಾದ ಅಕ್ಷಿತ್ ಸುವರ್ಣ ರವರು ಎಲ್ಲಾ ನಾಯಕರನ್ನು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.
ಯುವ ಮುಖಂಡರಾದ ಫೈಝಲ್ ರೆಹಮಾನ್, ಆಸೀಫ್,ಎಮ್ ಎ ಎಸ್ ಆಸಿಫ್ ,ರತೀಶ್ ಕರ್ಕೇರ,ಹಿತೇಶ್ ರೈ, ರಾಶ್ ಬ್ಯಾರಿ, ಶವಾಜ್, ಬಿಲಾಲ್,ನಿತೇಶ್ ಪೂಜಾರಿ,ವಿನೀತ್, ಮೋಹನ್ ,ರಿನೀತ್, ನಿಶಾಂತ್,, ತಮೀಮ್, ಶ್ರೀನಾಥ್, ಯಶ್ವಿಲ್, ಸುಮಿತ್ ಸುವರ್ಣ, ರಹೀಮ್ ಮಲ್ಲೂರು, ಕನಕದಾಸ್, ವಿಲ್ಸನ್, ಹಾಗೂ ಮತ್ತಿತರ ನಾಯಕರು ಉಪಸ್ಥಿತರಿದ್ದರು.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…