ಮಂಗಳೂರು: ಕೊರಗಜ್ಜನ ಆದಿ ಸ್ಥಳ ಕುತ್ತಾರು ಕ್ಷೇತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕುಟುಂಬ ಭೇಟಿ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಕೊರಗಜ್ಜನ ಆದಿ ಸ್ಥಳ ಕುತ್ತಾರು ಕ್ಷೇತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕುಟುಂಬ ಭೇಟಿ

ಮಂಗಳೂರು: ಕೊರಗಜ್ಜನ ಆದಿ ಸ್ಥಳ ಕುತ್ತಾರು ಕ್ಷೇತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ತಮ್ಮ ಕುಟುಂಬದವರೊಂದಿಗೆ ಭೇಟಿ ನೀಡಿದ್ದಾರೆ.

ಕೊರಗಜ್ಜನ ಆದಿ ಸ್ಥಳ ಕುತ್ತಾರಿಗೆ ಶಿವರಾಜ್ ಕುಮಾರ್ ಅವರು ತಮ್ಮ ಪತ್ನಿ ಗೀತಾ ಮತ್ತು ಮಕ್ಕಳೊಂದಿಗೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ.

ಕಟಪಾಡಿ: ಬೈಕ್ ಢಿಕ್ಕಿ : ಪಾದಾಚಾರಿ ಮೃತ್ಯು – Vishwanews24

Leave a Reply