ಮಂಗಳೂರು : ಮಾರ್ನಮಿಕಟ್ಟೆ ಬಳಿಯ ಕೊರಗಜ್ಜನ ಕಟ್ಟೆಗೆ ಬಳಸಿದ ಕಾಂಡೋಮ್ ಹಾಕಿ ಅಪವಿತ್ರಗೊಳಿಸಿದ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳಿಗೆ ಅಪರಾಧಿಗಳನ್ನು ತಕ್ಷಣ ಬಂಧಿಸಲು ಆಗ್ರಹಿಸಿದ ವಿಶ್ವಹಿಂದೂ ಪರಿಷತ್ ಬಜರಂಗದಳ ಪ್ರಮುಖರು ಆಗ್ರಹಿಸಿದ್ದಾರೆ .
ಇಂದು ಬೆಳಿಗ್ಗೆ ಭಕ್ತರು ದರ್ಶನಕ್ಕೆ ಬಂದಾಗ ಈ ದುಷ್ಕೃತ್ಯ ಬೆಳಕಿಗೆ ಬಂದಿದ್ದು, ಕಟ್ಟೆಯ ಬಳಿ ಇರುವ ಸಿಸಿಟಿವಿ ಕ್ಯಾಮರಾದಲ್ಲಿ ಇಬ್ಬರು ದುಷ್ಕರ್ಮಿಗಳು ಆಗಮಿಸಿ ಈ ಕೃತ್ಯ ಎಸಗಿರುವ ವಿಡಿಯೋ ದಾಖಲಾಗಿದೆ.
ಮಂಗಳವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ರಾತ್ರಿ ಯಾರೋ ಕಿಡಿಗೇಡಿಗಳು ಕೃತ್ಯ ನಡೆಸಿರಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ.
ಶ್ರೀ ಕೊರಗಜ್ಜ ಕ್ಷೇತ್ರದ ಕಾಣಿಕೆ ಹುಂಡಿಯನ್ನು ಅಪವಿತ್ರಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕ್ರಮ ಜರಗಿಸಲು ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
ಹೆಚ್ಡಿಕೆ, ನಿಖಿಲ್ ನೇತೃತ್ವದಲ್ಲಿ ಬಿಜೆಪಿ, ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಸೇರ್ಪಡೆ ಚಿಕ್ಕಮಗಳೂರು: ಮೂಡಿಗೆರೆ ಹಾಗೂ ಚಿಕ್ಕಮಗಳೂರು ತಾಲೂಕಿನ…
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…