Featured

ಮಂಗಳೂರು: ಕೊರಗಜ್ಜ ಕೋಲ ಹಿನ್ನೆಲೆ  – ಅಮಿತ್ ಶಾ ರೋಡ್ ಶೋ ರದ್ದು – Vishwanews24

ಮಂಗಳೂರು: ಕೊರಗಜ್ಜ ಕೋಲ ಹಿನ್ನೆಲೆ  – ಸಚಿವ ಅಮಿತ್ ಶಾ ರೋಡ್ ಶೋ ರದ್ದು

ಮಂಗಳೂರು: ನಗರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದು, ವಿಮಾನ ನಿಲ್ದಾಣದಿಂದ ನಗರದ ತನಕ ರೋಡ್ ಶೋ ನಡೆಸಲು ಸಿದ್ಧತೆ ನಡೆಸಲಾಗಿತ್ತು. ಆದರೆ, ಅದು ಇದೀಗ ರದ್ದುಕೊಂಡಿದೆ. ಕೊರಗಜ್ಜ ಕೋಲ ಹಿನ್ನೆಲೆ ರದ್ದುಗೊಳಿಸಲಾಗಿದೆ.

ರೋಡ್ ಶೋ ಸಂಚರಿಸುವ ದಾರಿಯಲ್ಲಿ ಕೊರಗಜ್ಜ ದೈವದ ಕೋಲ ಹಿನ್ನೆಲೆಯಲ್ಲಿ ಕೊರಗಜ್ಜ ದೈವದ ಕೋಲಕ್ಕೆ ಸಮಸ್ಯೆಯಾಗಬಾರದೆಂದು ರೋಡ್ ಶೋ ರದ್ದುಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಮಂಗಳೂರಿನ ಪದವಿನಂಗಡಿ ಬಳಿಯ ಕೊರಗಜ್ಜ ದೈವಸ್ಥಾನದಲ್ಲಿ ಶನಿವಾರದಂದು ಕೋಲ ನಡೆಯಲಿದೆ. ಹೀಗಾಗಿ ಭದ್ರತೆ ದೃಷ್ಟಿಯಿಂದ ರೋಡ್ ಶೋ ರದ್ದುಗೊಳಿಸಲಾಗಿದೆ.

ಈ ನಡುವೆ ಪದವಿನಂಗಡಿ ಬಳಿಯ ಖಾಸಗಿ ಸಭಾಂಗಣದಲ್ಲಿ ನಡೆಯಬೇಕಿದ್ದ ಬಿಜೆಪಿ ಪಕ್ಷದ ಸಭೆಯೂ ಕೂಡ ಸ್ಥಳಾಂತರಗೊಂಡಿದೆ. ಸಭೆಯನ್ನು ಮಂಗಳೂರು ಏರ್ ಪೋರ್ಟ್ ಬಳಿಯಲ್ಲಿರುವ ಖಾಸಗಿ ಕಾಲೇಜಿನಲ್ಲಿ ಪಕ್ಷದ ಸಭೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ.

Vishwa News 24

Recent Posts

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

50 seconds ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

16 minutes ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

3 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

3 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

4 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

4 hours ago