ಮಂಗಳೂರು: ನಗರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದು, ವಿಮಾನ ನಿಲ್ದಾಣದಿಂದ ನಗರದ ತನಕ ರೋಡ್ ಶೋ ನಡೆಸಲು ಸಿದ್ಧತೆ ನಡೆಸಲಾಗಿತ್ತು. ಆದರೆ, ಅದು ಇದೀಗ ರದ್ದುಕೊಂಡಿದೆ. ಕೊರಗಜ್ಜ ಕೋಲ ಹಿನ್ನೆಲೆ ರದ್ದುಗೊಳಿಸಲಾಗಿದೆ.
ರೋಡ್ ಶೋ ಸಂಚರಿಸುವ ದಾರಿಯಲ್ಲಿ ಕೊರಗಜ್ಜ ದೈವದ ಕೋಲ ಹಿನ್ನೆಲೆಯಲ್ಲಿ ಕೊರಗಜ್ಜ ದೈವದ ಕೋಲಕ್ಕೆ ಸಮಸ್ಯೆಯಾಗಬಾರದೆಂದು ರೋಡ್ ಶೋ ರದ್ದುಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಮಂಗಳೂರಿನ ಪದವಿನಂಗಡಿ ಬಳಿಯ ಕೊರಗಜ್ಜ ದೈವಸ್ಥಾನದಲ್ಲಿ ಶನಿವಾರದಂದು ಕೋಲ ನಡೆಯಲಿದೆ. ಹೀಗಾಗಿ ಭದ್ರತೆ ದೃಷ್ಟಿಯಿಂದ ರೋಡ್ ಶೋ ರದ್ದುಗೊಳಿಸಲಾಗಿದೆ.
ಈ ನಡುವೆ ಪದವಿನಂಗಡಿ ಬಳಿಯ ಖಾಸಗಿ ಸಭಾಂಗಣದಲ್ಲಿ ನಡೆಯಬೇಕಿದ್ದ ಬಿಜೆಪಿ ಪಕ್ಷದ ಸಭೆಯೂ ಕೂಡ ಸ್ಥಳಾಂತರಗೊಂಡಿದೆ. ಸಭೆಯನ್ನು ಮಂಗಳೂರು ಏರ್ ಪೋರ್ಟ್ ಬಳಿಯಲ್ಲಿರುವ ಖಾಸಗಿ ಕಾಲೇಜಿನಲ್ಲಿ ಪಕ್ಷದ ಸಭೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…