ಮಂಗಳೂರು : ಕೊರೊನಾ ಎಫೆಕ್ಟ್ ; ವಿದೇಶಿ ಐಷಾರಾಮಿ ಪ್ರವಾಸಿ ಹಡಗಿಗೆ ಪ್ರವೇಶ ನಿರಾಕರಣೆ -Vishwanews24

ಮಂಗಳೂರು: ವಿಶ್ವ ಪರ್ಯಟನೆಯ ಪ್ರವಾಸಿ ಹಡಗಿಗೆ ನವಮಂಗಳೂರು ಬಂದರು ಪ್ರವೇಶಿಸಲು ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಿಸಲಾಗಿದೆ.

ಪ್ರವಾಸಿಗರನ್ನು ಹೊತ್ತ ಹಡಗು ಶನಿವಾರ ಮುಂಜಾನೆ 6 ಗಂಟೆಗೆ ಬಂದರು ಪ್ರವೇಶಿಸಬೇಕಿತ್ತು. ಆದರೆ ಹಡಗು ಕೊರೋನಾ ಪೀಡಿತ ದೇಶಗಳ ಪ್ರದೇಶಗಳಿಗೆ ಭೇಟಿ ನೀಡಿ ಬರುತ್ತಿರುವುದರಿಂದ ಸರಕಾರ ಅನುಮತಿ ನಿರಾಕರಿಸಿದೆ.

ಹಡಗಿನಲ್ಲಿರುವ ಪ್ರವಾಸಿಗರಲ್ಲಿ ಕೊರೊನಾ ಸೋಂಕು ಬಾಧಿತರು ಯಾರು ಇಲ್ಲ ಎಂದು ತಪಾಸಣೆಯಿಂದ ದೃಢಪಟ್ಟಿದೆ ಎಂದು ಹಡಗಿನ ನಿರ್ವಹಣೆ ತಂಡ ಸಮಜಾಯಿಷಿ ನೀಡಿದ್ದರೂ ಕೂಡಾ ಸರ್ಕಾರ ಅನುಮತಿ ನೀಡಿಲ್ಲ.

ಹಡಗಿನಲ್ಲಿ ಆಗಮಿಸಲಿದ್ದ ವಿದೇಶಿ ಪ್ರವಾಸಿಗರ ವೈದ್ಯಕೀಯ ತಪಾಸಣೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಎನ್ಎಂಪಿಟಿ ಆಡಳಿತ ವ್ಯವಸ್ಥೆ ಎಲ್ಲಾ ಸಿದ್ಧತೆ ನಡೆಸಿದ್ದು ಶುಕ್ರವಾರ ರಾತ್ರಿ ಹಡಗಿನ ಪ್ರಯಾಣ ರದ್ದುಕೊಂಡಿರುವ ಕುರಿತು ಅವರಿಗೆ ಮಾಹಿತಿ ಬಂದಿದೆ . ಬಂದರಿನಲ್ಲಿಹಡಗಿನಲ್ಲಿ ಆಗಮಿಸಲಿದ್ದು ಪ್ರವಾಸಿಗರು ಮಂಗಳೂರು ಸುತ್ತಮುತ್ತಲಿನ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಲು ಉದ್ದೇಶಿಸಿದ್ದರು.

 

Vishwa News 24

Recent Posts

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್ : ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ! – vishwanews24

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ!…

14 hours ago

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – vishwanews24

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ…

14 hours ago

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  – vishwanews24

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…

17 hours ago

ಬೆಂಗಳೂರು: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…

18 hours ago

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

2 days ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

3 days ago