ಮಂಗಳೂರು : ಶಾಲೆಯಲ್ಲಿ ಕೊರೊನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡದಲ್ಲಿ 5 ಶಾಲೆಗಳು ಮತ್ತು 1 ಕಾಲೇಜು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.
ದ.ಕ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸರಕಾರಿ ಪ್ರೌಢ ಶಾಲೆ ಬೆಂಗ್ರೆ ಕಸಬ, ಕೆನರಾ ಸಿಬಿಎಸ್ಇ ಡೊಂಗ್ರಕೇರಿ, ಅನ್ಸಾರ್ ಇಂಗ್ಲೀಷ್ ಮೀಡಿಯಮ್ ಹೈ ಸ್ಕೂಲ್ ಬಜ್ಪೆ, ವ್ಯಾಸ ಮಹರ್ಷಿ ಇಂಗ್ಲೀಷ್ ಮೀಡಿಯಮ್ ಹೈ ಸ್ಕೂಲ್ ಮೂಲ್ಕಿ, ವಿವೇಕಾನಂದ ಪಿಯು ಕಾಲೇಜು ಎಡಪದವು, ಸರಕಾರಿ ಪ್ರೌಢ ಶಾಲೆ ಮುಂಚೂರನ್ನು ಒಂದು ವಾರಗಳ ಕಾಲ ಬಂದ್ ಮಾಡಲಾಗುದು ಎಂದು ಶಿಕ್ಷಣ ಇಲಾಖೆ ಆದೇಶಿಸಿರುವುದಾಗಿ ವರದಿಯಾಗಿದೆ.
ಇನ್ನು ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾದ ಹಿನ್ನಲೆ ತಾತ್ಕಾಲಿಕ ಬಂದ್ ಮಾಡುವುದಕ್ಕೆ ಜಿಲ್ಲಾಧಿಕಾರಿ ಆದೇಶಿಸಿದ್ದು, 5 ಕ್ಕಿಂತ ಹೆಚ್ಚು ಸೋಂಕು ಕಂಡು ಬಂದರೆ ಶಾಲೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…