Featured

ಮಂಗಳೂರು ಕೊರೋನ ಹಿನ್ನೆಲೆ : ಯೆನೆಪೊಯದ 9 ಶಿಕ್ಷಣ ಸಂಸ್ಥೆಗಳು ತಾತ್ಕಾಲಿಕ ಬಂದ್ -Vishwanews24

ಮಂಗಳೂರು ಕೊರೋನ ಹಿನ್ನೆಲೆ : ಯೆನೆಪೊಯದ 9 ಶಿಕ್ಷಣ ಸಂಸ್ಥೆಗಳು ತಾತ್ಕಾಲಿಕ ಬಂದ್ -Vishwanews24

ಮಂಗಳೂರು, : ಕೊರೋನ ಹಿನ್ನೆಲೆಯಲ್ಲಿ ಯೆನೆಪೊಯ (ಡೀಮ್ಡ್ ಟು ಬಿ ಯುನಿವರ್ಸಿಟಿ) ತನ್ನ 9 ಶಿಕ್ಷಣ ಸಂಸ್ಥೆಗಳನ್ನು ತಾತ್ಕಾಲಿಕವಾಗಿ ಸೋಮವಾರ(ಮಾ.15)ದಿಂದ ಸ್ವಯಂಪ್ರೇರಿತವಾಗಿ ಬಂದ್ ಮಾಡಿ ಆದೇಶಿಸಿದೆ.

ಈ ನಡುವೆ ಸಂಸ್ಥೆಯ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಆನ್‌ಲೈನ್ ತರಗತಿಗಳನ್ನು ಮುಂದುವರಿಸಲಾಗಿದೆ.

ಮಂಗಳೂರು:ಮಾ.19 ಮತ್ತು 20ರಂದು ಸಹಕಾರಿ ಕ್ಷೇತ್ರದ ಅಧ್ಯಯನಕ್ಕೆ SCDCC ಬ್ಯಾಂಕ್‌ಗೆ ನಬಾರ್ಡ್ ನಿಯೋಜಿತ ಅಧ್ಯಯನ ತಂಡ ಭೇಟಿ : ಡಾ.ಎಂ.ಎನ್.ರಾಜೇಂದ್ರ ಕುಮಾರ್ -Vishwanews24

ಯೆನೆಪೊಯ ಮೆಡಿಕಲ್ ಕಾಲೇಜು, ಡೆಂಟಲ್, ನರ್ಸಿಂಗ್, ಫಿಸಿಯೋಥೆರಪಿ, ಫಾರ್ಮಸಿ ಕಾಲೇಜು ಮತ್ತು ರಿಸರ್ಚ್ ಸೆಂಟರ್, ಹೆಲ್ತ್ ಕೇರ್ ಪ್ರೊಫೆಶನಲ್ಸ್, ಆಯುರ್ವೇದ ಕಾಲೇಜು, ನ್ಯಾಚುರೋಪತಿ ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಇದೇ ವೇಳೆ ಇಂಟರ್ನಿಗಳು, ಪಿಜಿ ವಿದ್ಯಾರ್ಥಿಗಳು ಮತ್ತು ನರ್ಸಿಂಗ್ ಸಿಬ್ಬಂದಿ ತಮ್ಮ ಸೇವೆಗಳಿಗೆ ಹಾಜರಾಗಬಹುದಾಗಿದೆ. ಮೆಡಿಕಲ್ ಕಾಲೇಜು ಆಸ್ಪತ್ರೆಯೂ ಕಾರ್ಯಾಚರಿಸುತ್ತಿದ್ದು, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ತಮ್ಮ ಕೆಲಸಗಳಿಗೆ ಹಾಜರಾಗಬಹುದು. ನಿಗದಿಗೊಂಡಿರುವ ಪರೀಕ್ಷೆಗಳಿಗೆ ಸಂಬಂಧಿಸಿ ಪರೀಕ್ಷಾ ನಿಯಂತ್ರಕರು ಪ್ರತ್ಯೇಕ ಸುತ್ತೋಲೆಯನ್ನು ಹೊರಡಿಸುವುದಾಗಿಯೂ ಯೆನೆಪೊಯ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಡಾ. ಗಂಗಾಧರ ಸೋಮಯಾಜಿ ಕೆ.ಎಸ್. ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಉಡುಪಿ: ಪಿನಾಯಿಲ್ ಮಾರಾಟದ ನೆಪದಲ್ಲಿ ಚಿನ್ನಾಭರಣ ದೋಚುವ ಮಹಿಳಾ ಗುಂಪು ; ಸುದ್ದಿಯ ಕುರಿತು ಮಣಿಪಾಲ ಪೊಲೀಸರ ಸ್ಪಷ್ಟನೆ -Vishwanews24

Vishwa News 24

Recent Posts

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 hour ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 hour ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 hour ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

1 hour ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

2 hours ago

ಹಿಜಾಬ್‌ಗೆ ಅನುಮತಿ : ಸಾಮಾಜಿಕ ಸಾಮರಸ್ಯವನ್ನು ಕದಡುವುದೇ ಸಿದ್ದರಾಮಯ್ಯ ಸರ್ಕಾರದ ಕಸುಬಾಗಿ ಬಿಟ್ಟಿದೆ : ಸುನಿಲ್ ಕುಮಾರ್ ಆಕ್ರೋಶ – vishwanews24

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ: ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ : ಸುನಿಲ್ ಕುಮಾರ್ ಕಾರ್ಕಳ:…

2 hours ago