Featured

ಮಂಗಳೂರು : ಕೋಳಿ ಅಂಕವನ್ನು ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ : ಎಸ್ ಪಿ  – vishwanews24

ಮಂಗಳೂರು : ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧ..

ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು..

ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಚಟುವಟಿಕೆ ನಡೆಸುವುದು ಕಂಡುಬಂದಲ್ಲಿ, ಅವರ ವಿರುದ್ಧ ಸೂಕ್ತ ಕಾನೂನುಕ್ರಮ..

ಮಂಗಳೂರು: ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದ್ದು, ಕೋಳಿ ಅಂಕವನ್ನು ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ ಎಂದು ದ.ಕ. ಎಸ್ ಪಿ ಸಿಬಿ ರಿಷ್ಯಂತ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿದ ಅವರು ಕೋಳಿ ಅಂಕ ನಡೆಸಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ ಹಾಗಾಗಿ ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬಂದಲ್ಲಿ, ಅವರ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

19 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 days ago