Featured

ಮಂಗಳೂರು ಕೋವಿಡ್-19 : ಜಿಲ್ಲೆಯಲ್ಲಿ  ಈಜು ಕೊಳಗಳನ್ನು ತೆರೆಯಲು ಹಾಗೂ ಗ್ರಾಹಕರಿಗೆ ಅಥವಾ ಸಾರ್ವಜನಿಕರಿಗೆ ಬಳಸಲು ಅವಕಾಶವಿಲ್ಲ: ಜಿಲ್ಲಾಧಿಕಾರಿ ಆದೇಶ -Vishwanews24

ಮಂಗಳೂರು ಕೋವಿಡ್-19 : ಜಿಲ್ಲೆಯಲ್ಲಿ  ಈಜು ಕೊಳಗಳನ್ನು ತೆರೆಯಲು ಹಾಗೂ ಗ್ರಾಹಕರಿಗೆ ಅಥವಾ ಸಾರ್ವಜನಿಕರಿಗೆ ಬಳಸಲು ಅವಕಾಶವಿಲ್ಲ: ಜಿಲ್ಲಾಧಿಕಾರಿ ಆದೇಶ -Vishwanews24

ಮಂಗಳೂರು : ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿ 9 ರಂತೆ ಕಂಟೈನ್ ಮೆಂಟ್ ವಲಯದ ಹೊರಗೆ ಕ್ರೀಡಾಪಟುಗಳಿಗೆ ತರಬೇತಿ ನೀಡುವ ಉದ್ದೇಶಕ್ಕಾಗಿ ಮಾತ್ರವೇ ಈಜುಕೊಳಗಳನ್ನು ತೆರೆಯಲು ಹಾಗೂ ಬಳಕೆ ಮಾಡಲು ಅವಕಾಶವಿರುತ್ತದೆ.

ಇದನ್ನು ಹೊರತುಪಡಿಸಿ ಯಾವುದೇ ಹೋಟೆಲ್/ ಲಾಡ್ಜ್/ ರೆಸಾರ್ಟ್ ಗಳಲ್ಲಿ ಈಜುಕೊಳಗಳನ್ನು ತೆರೆಯಲು ಹಾಗೂ ಗ್ರಾಹಕರಿಗೆ ಅಥವಾ ಸಾರ್ವಜನಿಕರಿಗೆ ಬಳಸಲು ಅವಕಾಶವಿರುವುದಿಲ್ಲ.

ಕೋವಿಡ್-19 ಸೋಂಕು ಹರಡುವು ದನ್ನು ತಡೆಗಟ್ಟುವ ನಿಟ್ಟುನಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಜಿಲ್ಲೆಯಲ್ಲಿ ಯಾವುದೇ ಈಜುಕೊಳಗಳನ್ನು ಪ್ರಾರಂಭಿಸಲು ಜಿಲ್ಲಾಡಳಿತದ ಪೂರ್ವಾನುಮೋದನೆ ಪಡೆಯುವುದನ್ನು ಕಡ್ಡಾಯಗೊಳಿಸಿದ್ದಾರೆ.

ವ್ಯತಿರಿಕ್ತವಾಗಿ ವರ್ತಿಸಿದ್ದಲ್ಲಿ ಅಂತವರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ಆಧ್ಯಾದೇಶ 2020 ರನ್ವಯ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ಮೀನಿನಲ್ಲಿ ಫಾರ್ಮಲಿನ್ ಬಳಕೆ ಇರುವುದು ಕಂಡುಬಂದಿಲ್ಲ: ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಬೆಂಗಳೂರಿನಲ್ಲಿ ಅಣುಕು ಕೊರೊನಾ ಲಸಿಕೆ ವಿತರಣೆ ಆರಂಭ -Vishwanews24

http://ಪುತ್ತೂರು : ಶಾಲೆಗೆಂದು ಮನೆಯಿಂದ ತೆರಳಿದ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ -Vishwanews24

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago