Featured

ಮಂಗಳೂರು: ಕ್ರಿಕೆಟ್ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಬಾಲಕ ಮೃತ್ಯು – vishwanews24

ಮಂಗಳೂರು: ಕ್ರಿಕೆಟ್ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಬಾಲಕ ಮೃತ್ಯು

ಮಂಗಳೂರು: ನಗರದ ಜೆಪ್ಪು ಮಹಾಕಾಳಿಪಡ್ಪು ಬಳಿ ಗೆಳೆಯರೊಂದಿಗೆ ಕ್ರಿಕೆಟ್ ಆಟವಾಡುತ್ತಿದ್ದ ಬಾಲಕ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೃತಪಟ್ಟ ಘಟನೆ ಶನಿವಾರ ನಡೆದಿದೆ.

ಮೂಲತಃ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬನ್ನಿಹಟ್ಟಿ ಗ್ರಾಮದ ಪ್ರಸಕ್ತ ಜೆಪ್ಪು ಮಹಾಕಾಳಿಪಡ್ಪುನಿರ್ಮಲ ನಗರದಲ್ಲಿ ವಾಸವಾಗಿದ್ದ ಕಣ್ಣನ ಗೌಡ ಎಂಬವರ ಪುತ್ರ ವರುಣ್ (15) ಮೃತಪಟ್ಟ ಬಾಲಕ.

ಎ.11ರಂದು ಮಹಾಕಾಳಿಪಡ್ಪಿಅಂಡರ್‌ಪಾಸ್ ಬಳಿಯ ಭಜನಾಮಂದಿರದ ಸಮೀಪ ಕ್ರಿಕೆಟ್ ಆಟವಾಡುತ್ತಿದ್ದ ವೇಳೆ ಮಂದಿರದ ಛಾವಣಿ ಬಿದ್ದ ಬಾಲ್ ಹೆಕ್ಕಲು ಹೋದಾಗ ವಿದ್ಯುತ್ ತಂತಿ ತಗುಲಿದ್ದು ಸ್ಥಳದಲ್ಲೇ ಮೃತಪಟ್ಟಿದ್ದ.

ವಾರದ ಹಿಂದೆಷ್ಟೇ ಎಸೆಸೆಲ್ಸಿ ಪರೀಕ್ಷೆ ಬರೆದಿದ್ದ ವರುಣ್ ಫಲಿತಾಂಶದ ನಿರೀಕ್ಷೆಯಲ್ಲಿದ್ದ. ತಂದೆ ಕಣ್ಣನ ಗೌಡ ಮಹಾಕಾಳಿಪಡ್ಪುವಿನಲ್ಲಿ ಸಣ್ಣ ಕ್ಯಾಂಟೀನ್ ನಡೆಸುತ್ತಿದ್ದಾರೆ. ತಂದೆ-ತಾಯಿ, ಅಣ್ಣ ಮತ್ತು ಮೂರುವರೆ ವರ್ಷದ ತಂಗಿಯನ್ನು ವರುಣ್ ಅಗಲಿದ್ದಾರೆ.

Vishwa News 24

Recent Posts

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ – vishwanews24

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…

3 hours ago

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ – vishwanews24

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…

3 hours ago

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ – vishwanews24

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…

4 hours ago

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…

4 hours ago

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ -vishwanews24

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…

4 hours ago

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ -vishwanews24

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…

4 hours ago