Featured

ಮಂಗಳೂರು : ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ದ.ಕ. ಜಿಲ್ಲೆಗೆ ಮಾರ್ಗಸೂಚಿ ಪ್ರಕಟ -Vishwanews24

ಮಂಗಳೂರು: ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ದ.ಕ. ಜಿಲ್ಲೆಗೆ ಮಾರ್ಗಸೂಚಿ ಪ್ರಕಟ -Vishwanews24

ಮಂಗಳೂರು, : ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ದ.ಕ. ಜಿಲ್ಲೆಗೆ ಅನ್ವಯವಾಗುವಂತೆ ನಿಯಂತ್ರಣ ಕ್ರಮಗಳನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೊರಡಿಸಿದ್ದಾರೆ.

ದ.ಕ. ಜಿಲ್ಲಾಡಳಿತರ ಮಾರ್ಗಸೂಚಿ

  • ಚರ್ಚ್ ಆವರಣದಲ್ಲಿ ಸಾಂಪ್ರಾದಾಯಿಕ ಪ್ರಾರ್ಥನೆ
  • ಸಾಮೂಹಿಕ ಚಟುವಟಿಕೆಗಳಲ್ಲಿ ಕೋವಿಡ್ ನಿಯಮ ಕಡ್ಡಾಯ
  • ಆಚರಣೆ, ಪ್ರಾರ್ಥನೆಗಳನ್ನು ಯಾವುದೇ ಸಾರ್ವಜನಿಕ, ರಸ್ತೆ, ಉದ್ಯಾನವದಲ್ಲಿ ಮಾಡುವಂತಿಲ್ಲ
  • ಕ್ಲಬ್, ಪಬ್, ರೆಸ್ಟೋರೆಂಟ್, ಹೋಟೆಲ್, ಉದ್ಯಾನವನ, ಖಾಸಗಿ ಸ್ಥಳಗಳಲ್ಲಿ ಡಿಜೆ, ಆರ್ಕೆಸ್ಟ್ರಾ, ಸಮೂಹ ನೃತ್ಯ ಮುಂತಾದ ವಿಶೇಷ ಕಾರ್ಯಕ್ರಮಕ್ಕೆ ಅವಕಾಶವಿಲ್ಲ
  • ಸಾರ್ವಜನಿಕ ಸ್ಥಳ, ರಸ್ತೆ, ಉದ್ಯಾನವನ, ಮೈದಾನದಲ್ಲಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ
  • ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಎಂದಿನಂತೆ ಕಾರ್ಯನಿರ್ವಹಿಸಬಹುದು
  • ಸಿಬ್ಬಂದಿಗಳು ಆರ್ ಟಿಪಿಸಿಆರ್ ನೆಗೆಟಿವ್, 2 ಲಸಿಕೆ ಪಡೆದಿರಬೇಕು
  • ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಪ್ರವೇಶಿಸುವ ಸಾರ್ವಜನಿಕರು 2 ಡೋಸ್ ಲಸಿಕೆ ಪಡೆದಿರಬೇಕು
  • 2 ಡೋಸ್ ಪಡೆದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಬೇಕು
  • ಅಪಾರ್ಟ್ ಮೆಂಟ್ ಅಸೋಷಿಯೇಶನ್ ಗಳಲಿ ಕೋವಿಡ್ ನಿಯಮದೊಂದಿಗೆ ಆಚರಣೆಗೆ ಅವಕಾಶ
  • ಗುಂಪು ನೃತ್ಯಕ್ಕಾಗಿ ಡಿಜೆ, ಡ್ಯಾನ್ಸ್ ಫ್ಲೋರ್ ನಂತರ ವಿಶೇಷ ಕಾರ್ಯಕ್ರಮ ನಡೆಸುವಂತಿಲ್ಲ
  • ಕಡ್ಡಾಯವಾಗಿ ಸಾಮಾಜಿಕ ಅಂತರ, ಮಾಸ್ಕ್ ಬಳಸುವುದು ಕಡ್ಡಾಯವಾಗಿರುತ್ತದೆ
  • ಕಾನೂನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ

 

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

2 hours ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

4 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

4 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

5 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

5 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

5 hours ago