Featured

ಮಂಗಳೂರು : ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ದ.ಕ. ಜಿಲ್ಲೆಗೆ ಮಾರ್ಗಸೂಚಿ ಪ್ರಕಟ -Vishwanews24

ಮಂಗಳೂರು: ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ದ.ಕ. ಜಿಲ್ಲೆಗೆ ಮಾರ್ಗಸೂಚಿ ಪ್ರಕಟ -Vishwanews24

ಮಂಗಳೂರು, : ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ದ.ಕ. ಜಿಲ್ಲೆಗೆ ಅನ್ವಯವಾಗುವಂತೆ ನಿಯಂತ್ರಣ ಕ್ರಮಗಳನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೊರಡಿಸಿದ್ದಾರೆ.

ದ.ಕ. ಜಿಲ್ಲಾಡಳಿತರ ಮಾರ್ಗಸೂಚಿ

  • ಚರ್ಚ್ ಆವರಣದಲ್ಲಿ ಸಾಂಪ್ರಾದಾಯಿಕ ಪ್ರಾರ್ಥನೆ
  • ಸಾಮೂಹಿಕ ಚಟುವಟಿಕೆಗಳಲ್ಲಿ ಕೋವಿಡ್ ನಿಯಮ ಕಡ್ಡಾಯ
  • ಆಚರಣೆ, ಪ್ರಾರ್ಥನೆಗಳನ್ನು ಯಾವುದೇ ಸಾರ್ವಜನಿಕ, ರಸ್ತೆ, ಉದ್ಯಾನವದಲ್ಲಿ ಮಾಡುವಂತಿಲ್ಲ
  • ಕ್ಲಬ್, ಪಬ್, ರೆಸ್ಟೋರೆಂಟ್, ಹೋಟೆಲ್, ಉದ್ಯಾನವನ, ಖಾಸಗಿ ಸ್ಥಳಗಳಲ್ಲಿ ಡಿಜೆ, ಆರ್ಕೆಸ್ಟ್ರಾ, ಸಮೂಹ ನೃತ್ಯ ಮುಂತಾದ ವಿಶೇಷ ಕಾರ್ಯಕ್ರಮಕ್ಕೆ ಅವಕಾಶವಿಲ್ಲ
  • ಸಾರ್ವಜನಿಕ ಸ್ಥಳ, ರಸ್ತೆ, ಉದ್ಯಾನವನ, ಮೈದಾನದಲ್ಲಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ
  • ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಎಂದಿನಂತೆ ಕಾರ್ಯನಿರ್ವಹಿಸಬಹುದು
  • ಸಿಬ್ಬಂದಿಗಳು ಆರ್ ಟಿಪಿಸಿಆರ್ ನೆಗೆಟಿವ್, 2 ಲಸಿಕೆ ಪಡೆದಿರಬೇಕು
  • ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಪ್ರವೇಶಿಸುವ ಸಾರ್ವಜನಿಕರು 2 ಡೋಸ್ ಲಸಿಕೆ ಪಡೆದಿರಬೇಕು
  • 2 ಡೋಸ್ ಪಡೆದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಬೇಕು
  • ಅಪಾರ್ಟ್ ಮೆಂಟ್ ಅಸೋಷಿಯೇಶನ್ ಗಳಲಿ ಕೋವಿಡ್ ನಿಯಮದೊಂದಿಗೆ ಆಚರಣೆಗೆ ಅವಕಾಶ
  • ಗುಂಪು ನೃತ್ಯಕ್ಕಾಗಿ ಡಿಜೆ, ಡ್ಯಾನ್ಸ್ ಫ್ಲೋರ್ ನಂತರ ವಿಶೇಷ ಕಾರ್ಯಕ್ರಮ ನಡೆಸುವಂತಿಲ್ಲ
  • ಕಡ್ಡಾಯವಾಗಿ ಸಾಮಾಜಿಕ ಅಂತರ, ಮಾಸ್ಕ್ ಬಳಸುವುದು ಕಡ್ಡಾಯವಾಗಿರುತ್ತದೆ
  • ಕಾನೂನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ

 

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

2 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

21 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

21 hours ago