Featured

ಮಂಗಳೂರು : ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ದ.ಕ. ಜಿಲ್ಲೆಗೆ ಮಾರ್ಗಸೂಚಿ ಪ್ರಕಟ -Vishwanews24

ಮಂಗಳೂರು: ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ದ.ಕ. ಜಿಲ್ಲೆಗೆ ಮಾರ್ಗಸೂಚಿ ಪ್ರಕಟ -Vishwanews24

ಮಂಗಳೂರು, : ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ದ.ಕ. ಜಿಲ್ಲೆಗೆ ಅನ್ವಯವಾಗುವಂತೆ ನಿಯಂತ್ರಣ ಕ್ರಮಗಳನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೊರಡಿಸಿದ್ದಾರೆ.

ದ.ಕ. ಜಿಲ್ಲಾಡಳಿತರ ಮಾರ್ಗಸೂಚಿ

  • ಚರ್ಚ್ ಆವರಣದಲ್ಲಿ ಸಾಂಪ್ರಾದಾಯಿಕ ಪ್ರಾರ್ಥನೆ
  • ಸಾಮೂಹಿಕ ಚಟುವಟಿಕೆಗಳಲ್ಲಿ ಕೋವಿಡ್ ನಿಯಮ ಕಡ್ಡಾಯ
  • ಆಚರಣೆ, ಪ್ರಾರ್ಥನೆಗಳನ್ನು ಯಾವುದೇ ಸಾರ್ವಜನಿಕ, ರಸ್ತೆ, ಉದ್ಯಾನವದಲ್ಲಿ ಮಾಡುವಂತಿಲ್ಲ
  • ಕ್ಲಬ್, ಪಬ್, ರೆಸ್ಟೋರೆಂಟ್, ಹೋಟೆಲ್, ಉದ್ಯಾನವನ, ಖಾಸಗಿ ಸ್ಥಳಗಳಲ್ಲಿ ಡಿಜೆ, ಆರ್ಕೆಸ್ಟ್ರಾ, ಸಮೂಹ ನೃತ್ಯ ಮುಂತಾದ ವಿಶೇಷ ಕಾರ್ಯಕ್ರಮಕ್ಕೆ ಅವಕಾಶವಿಲ್ಲ
  • ಸಾರ್ವಜನಿಕ ಸ್ಥಳ, ರಸ್ತೆ, ಉದ್ಯಾನವನ, ಮೈದಾನದಲ್ಲಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ
  • ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಎಂದಿನಂತೆ ಕಾರ್ಯನಿರ್ವಹಿಸಬಹುದು
  • ಸಿಬ್ಬಂದಿಗಳು ಆರ್ ಟಿಪಿಸಿಆರ್ ನೆಗೆಟಿವ್, 2 ಲಸಿಕೆ ಪಡೆದಿರಬೇಕು
  • ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಪ್ರವೇಶಿಸುವ ಸಾರ್ವಜನಿಕರು 2 ಡೋಸ್ ಲಸಿಕೆ ಪಡೆದಿರಬೇಕು
  • 2 ಡೋಸ್ ಪಡೆದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಬೇಕು
  • ಅಪಾರ್ಟ್ ಮೆಂಟ್ ಅಸೋಷಿಯೇಶನ್ ಗಳಲಿ ಕೋವಿಡ್ ನಿಯಮದೊಂದಿಗೆ ಆಚರಣೆಗೆ ಅವಕಾಶ
  • ಗುಂಪು ನೃತ್ಯಕ್ಕಾಗಿ ಡಿಜೆ, ಡ್ಯಾನ್ಸ್ ಫ್ಲೋರ್ ನಂತರ ವಿಶೇಷ ಕಾರ್ಯಕ್ರಮ ನಡೆಸುವಂತಿಲ್ಲ
  • ಕಡ್ಡಾಯವಾಗಿ ಸಾಮಾಜಿಕ ಅಂತರ, ಮಾಸ್ಕ್ ಬಳಸುವುದು ಕಡ್ಡಾಯವಾಗಿರುತ್ತದೆ
  • ಕಾನೂನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago