Featured

ಮಂಗಳೂರು : ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ದ.ಕ. ಜಿಲ್ಲೆಗೆ ಮಾರ್ಗಸೂಚಿ ಪ್ರಕಟ -Vishwanews24

ಮಂಗಳೂರು: ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ದ.ಕ. ಜಿಲ್ಲೆಗೆ ಮಾರ್ಗಸೂಚಿ ಪ್ರಕಟ -Vishwanews24

ಮಂಗಳೂರು, : ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ದ.ಕ. ಜಿಲ್ಲೆಗೆ ಅನ್ವಯವಾಗುವಂತೆ ನಿಯಂತ್ರಣ ಕ್ರಮಗಳನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೊರಡಿಸಿದ್ದಾರೆ.

ದ.ಕ. ಜಿಲ್ಲಾಡಳಿತರ ಮಾರ್ಗಸೂಚಿ

  • ಚರ್ಚ್ ಆವರಣದಲ್ಲಿ ಸಾಂಪ್ರಾದಾಯಿಕ ಪ್ರಾರ್ಥನೆ
  • ಸಾಮೂಹಿಕ ಚಟುವಟಿಕೆಗಳಲ್ಲಿ ಕೋವಿಡ್ ನಿಯಮ ಕಡ್ಡಾಯ
  • ಆಚರಣೆ, ಪ್ರಾರ್ಥನೆಗಳನ್ನು ಯಾವುದೇ ಸಾರ್ವಜನಿಕ, ರಸ್ತೆ, ಉದ್ಯಾನವದಲ್ಲಿ ಮಾಡುವಂತಿಲ್ಲ
  • ಕ್ಲಬ್, ಪಬ್, ರೆಸ್ಟೋರೆಂಟ್, ಹೋಟೆಲ್, ಉದ್ಯಾನವನ, ಖಾಸಗಿ ಸ್ಥಳಗಳಲ್ಲಿ ಡಿಜೆ, ಆರ್ಕೆಸ್ಟ್ರಾ, ಸಮೂಹ ನೃತ್ಯ ಮುಂತಾದ ವಿಶೇಷ ಕಾರ್ಯಕ್ರಮಕ್ಕೆ ಅವಕಾಶವಿಲ್ಲ
  • ಸಾರ್ವಜನಿಕ ಸ್ಥಳ, ರಸ್ತೆ, ಉದ್ಯಾನವನ, ಮೈದಾನದಲ್ಲಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ
  • ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಎಂದಿನಂತೆ ಕಾರ್ಯನಿರ್ವಹಿಸಬಹುದು
  • ಸಿಬ್ಬಂದಿಗಳು ಆರ್ ಟಿಪಿಸಿಆರ್ ನೆಗೆಟಿವ್, 2 ಲಸಿಕೆ ಪಡೆದಿರಬೇಕು
  • ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಪ್ರವೇಶಿಸುವ ಸಾರ್ವಜನಿಕರು 2 ಡೋಸ್ ಲಸಿಕೆ ಪಡೆದಿರಬೇಕು
  • 2 ಡೋಸ್ ಪಡೆದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಬೇಕು
  • ಅಪಾರ್ಟ್ ಮೆಂಟ್ ಅಸೋಷಿಯೇಶನ್ ಗಳಲಿ ಕೋವಿಡ್ ನಿಯಮದೊಂದಿಗೆ ಆಚರಣೆಗೆ ಅವಕಾಶ
  • ಗುಂಪು ನೃತ್ಯಕ್ಕಾಗಿ ಡಿಜೆ, ಡ್ಯಾನ್ಸ್ ಫ್ಲೋರ್ ನಂತರ ವಿಶೇಷ ಕಾರ್ಯಕ್ರಮ ನಡೆಸುವಂತಿಲ್ಲ
  • ಕಡ್ಡಾಯವಾಗಿ ಸಾಮಾಜಿಕ ಅಂತರ, ಮಾಸ್ಕ್ ಬಳಸುವುದು ಕಡ್ಡಾಯವಾಗಿರುತ್ತದೆ
  • ಕಾನೂನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ

 

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago