Featured

ಮಂಗಳೂರು : ಖಾಸಗಿ ಬಸ್‌ಗಳು ಕೊನೆಯ ಟ್ರಿಪ್‌ಗಳನ್ನು ರದ್ದುಗೊಳಿಸುವಂತಿಲ್ಲ , ಇಂತಹ ಪ್ರಕರಣ ಕಂಡುಬಂದಲ್ಲಿ ಕೇಸು ದಾಖಲು -Vishwanews24

ಮಂಗಳೂರು:ಖಾಸಗಿ ಬಸ್‌ಗಳು ಕೊನೆಯ ಟ್ರಿಪ್‌ಗಳನ್ನು ರದ್ದುಗೊಳಿಸುವಂತಿಲ್ಲ , ಇಂತಹ ಪ್ರಕರಣ ಕಂಡುಬಂದಲ್ಲಿ ಕೇಸು ದಾಖಲು -Vishwanews24

ಮಂಗಳೂರು,: ಖಾಸಗಿ ಬಸ್‌ಗಳು ಕೊನೆಯ ಟ್ರಿಪ್‌ಗಳನ್ನು ರದ್ದುಗೊಳಿಸುವಂತಿಲ್ಲ. ಇಂತಹ ಪ್ರಕರಣ ಕಂಡುಬಂದಲ್ಲಿ ಕೇಸು ದಾಖಲಿಸಲು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಸೂಚಿಸಿದ್ದಾರೆ.

ದೊಡ್ಡವರು ಬದುಕಿದಾಗಲೆ ಅಪಮಾನಿಸಿ ದೊಡ್ಡವರಾಗುವ ಹುನ್ನಾರ : ದರ್ಶನ್ ಫ್ಯಾನ್ಸ್​ ಮುತ್ತಿಗೆಯಿಂದ ಬೇಸರ ವ್ಯಕ್ತಪಡಿಸಿದ ಜಗ್ಗೇಶ್ -Vishwanews24

ಫೆಬ್ರವರಿ 16ರಂದು ಮಹಾನಗರ ಪಾಲಿಕೆ ಮತ್ತು ಫೆಬ್ರವರಿ 17ರಂದು ರಸ್ತೆ ಸುರಕ್ಷತಾ ಸಮಿತಿ ವತಿಯಿಂದ ನಡೆದ ಸಭೆಯಲ್ಲಿ ಮಜಲು ವಾಹನಗಳು ಸರಿಯಾಗಿ ಟ್ರಿಪ್‍ಗಳನ್ನು ಮಾಡದೆ ಹಾಗೂ ಕೊನೆಯ ಟ್ರಿಪ್‍ಗಳನ್ನು ರದ್ದುಗೊಳಿಸಿ ಅನಾನುಕೂಲವಾಗುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿರುತ್ತದೆ.

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ : ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಬಸವರಾಜ ಬೊಮ್ಮಾಯಿ -Vishwanews24

ಈ ರೀತಿಯ ಉಲ್ಲಂಘನೆಗಳು ಕಂಡುಬಂದಲ್ಲಿ ಯಾವುದೇ ಮರು ನೋಟೀಸ್ ನೀಡದೆ ಮೋಟಾರು ವಾಹನ ಕಾಯ್ದೆಯ ಪ್ರಕಾರ ಕಾನೂನು ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿಯವರ ಪರವಾಗಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ತಿಳಿಸಿದ್ದಾರೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

8 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

11 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

11 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

12 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

12 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

12 hours ago