Featured

ಮಂಗಳೂರು : ಖಾಸಗಿ ಬಸ್‌ಗಳು ಕೊನೆಯ ಟ್ರಿಪ್‌ಗಳನ್ನು ರದ್ದುಗೊಳಿಸುವಂತಿಲ್ಲ , ಇಂತಹ ಪ್ರಕರಣ ಕಂಡುಬಂದಲ್ಲಿ ಕೇಸು ದಾಖಲು -Vishwanews24

ಮಂಗಳೂರು:ಖಾಸಗಿ ಬಸ್‌ಗಳು ಕೊನೆಯ ಟ್ರಿಪ್‌ಗಳನ್ನು ರದ್ದುಗೊಳಿಸುವಂತಿಲ್ಲ , ಇಂತಹ ಪ್ರಕರಣ ಕಂಡುಬಂದಲ್ಲಿ ಕೇಸು ದಾಖಲು -Vishwanews24

ಮಂಗಳೂರು,: ಖಾಸಗಿ ಬಸ್‌ಗಳು ಕೊನೆಯ ಟ್ರಿಪ್‌ಗಳನ್ನು ರದ್ದುಗೊಳಿಸುವಂತಿಲ್ಲ. ಇಂತಹ ಪ್ರಕರಣ ಕಂಡುಬಂದಲ್ಲಿ ಕೇಸು ದಾಖಲಿಸಲು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಸೂಚಿಸಿದ್ದಾರೆ.

ದೊಡ್ಡವರು ಬದುಕಿದಾಗಲೆ ಅಪಮಾನಿಸಿ ದೊಡ್ಡವರಾಗುವ ಹುನ್ನಾರ : ದರ್ಶನ್ ಫ್ಯಾನ್ಸ್​ ಮುತ್ತಿಗೆಯಿಂದ ಬೇಸರ ವ್ಯಕ್ತಪಡಿಸಿದ ಜಗ್ಗೇಶ್ -Vishwanews24

ಫೆಬ್ರವರಿ 16ರಂದು ಮಹಾನಗರ ಪಾಲಿಕೆ ಮತ್ತು ಫೆಬ್ರವರಿ 17ರಂದು ರಸ್ತೆ ಸುರಕ್ಷತಾ ಸಮಿತಿ ವತಿಯಿಂದ ನಡೆದ ಸಭೆಯಲ್ಲಿ ಮಜಲು ವಾಹನಗಳು ಸರಿಯಾಗಿ ಟ್ರಿಪ್‍ಗಳನ್ನು ಮಾಡದೆ ಹಾಗೂ ಕೊನೆಯ ಟ್ರಿಪ್‍ಗಳನ್ನು ರದ್ದುಗೊಳಿಸಿ ಅನಾನುಕೂಲವಾಗುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿರುತ್ತದೆ.

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ : ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಬಸವರಾಜ ಬೊಮ್ಮಾಯಿ -Vishwanews24

ಈ ರೀತಿಯ ಉಲ್ಲಂಘನೆಗಳು ಕಂಡುಬಂದಲ್ಲಿ ಯಾವುದೇ ಮರು ನೋಟೀಸ್ ನೀಡದೆ ಮೋಟಾರು ವಾಹನ ಕಾಯ್ದೆಯ ಪ್ರಕಾರ ಕಾನೂನು ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿಯವರ ಪರವಾಗಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ತಿಳಿಸಿದ್ದಾರೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

8 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

8 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

8 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

8 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

9 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

9 hours ago