ಮಂಗಳೂರು: ಖ್ಯಾತ ನ್ಯಾಯವಾದಿ ಫಾರೂಕ್ (49) ಅವರು ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ. ಇವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಅವರ ಕಿರಿಯ ಸಹೋದರರಾಗಿದ್ದಾರೆ.
ಅವರ ಮೂಲ ಮೂಡುಬಿದಿರೆ, ಬೆಳುವಾಯಿಯವರಾಗಿದ್ದು. ಸ್ವಲ್ಪ ಸಮಯ ಮಂಗಳೂರು ಪಾಂಡೇಶ್ವರದಲ್ಲಿ ವಾಸವಾಗಿದ್ದರು. ಈಗ ಹೈಕೋರ್ಟ್ ವಕೀಲರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. .ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದು, ಮೃತದೇಹ ಬೆಳುವಾಯಿಗೆ ತರಲಾಗುತ್ತದೆ. ಮೃತರು ಪತ್ನಿ ಪುತ್ರನನ್ನು ಅಗಲಿದ್ದಾರೆ.
ದೇಶ ಬಹುಕಾಲದಿಂದ ಕಾತರದಿಂದ ನೋಡುತ್ತಿದ್ದ ಅಯೋಧ್ಯೆ ಜಮೀನು ವಿವಾದದ ತೀರ್ಪು ಪ್ರಕಟಿಸಿದ್ದ ಪಂಚ ಪೀಠದ ಐವರು ನ್ಯಾಯಮೂರ್ತಿಗಳಲ್ಲಿ, ಫಾರೂಕ್ ಸಹೋದರ ಎಸ್. ಅಬ್ದುಲ್ ನಜೀರ್ ಕೂಡಾ ಒಬ್ಬರಾಗಿದ್ದರು.
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…