Featured

ಮಂಗಳೂರು:  ಗಡಿಪಾರಿನ ಮೂಲಕ ಬಜರಂಗದಳ ಮಟ್ಟ ಹಾಕುತ್ತೇವೆ ಎಂಬುದು ಸರಕಾರದ ಭ್ರಮೆ: ಪುನೀತ್ ಅತ್ತಾವರ – Vishwanews24

ಮಂಗಳೂರು:  ಗಡಿಪಾರಿನ ಮೂಲಕ ಬಜರಂಗದಳ ಮಟ್ಟ ಹಾಕುತ್ತೇವೆ ಎಂಬುದು ಸರಕಾರದ ಭ್ರಮೆ: ಪುನೀತ್ ಅತ್ತಾವರ

ಮಂಗಳೂರು: ಗಡಿಪಾರಿನ ಮೂಲಕ ಬಜರಂಗದಳ ಮಟ್ಟ ಹಾಕ್ತೇವೆನ್ನುವುದು ಸರಕಾರದ ಭ್ರಮೆ ಎಂದು ಬಜರಂಗದಳ ವಿಭಾಗ ಸಂಯೋಜಕ್ ಪುನೀತ್ ಅತ್ತಾವರ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕರಾದ ಭರತ್ ಕುಮುಡೇಲ್ ಸುಮಾರು ವರ್ಷಗಳಿಂದ ಸಂಘಟನೆಯಲ್ಲಿ ಜೋಡಿಸಿಕೊಂಡು ಧರ್ಮರಕ್ಷಣೆಯ, ಗೋಸಂರಕ್ಷಣೆ, ಮಾತೆಯರ ರಕ್ಷಣೆ ಅಲ್ಲದೆ ಮಾಧಕ ದೃವ್ಯ, ಡ್ರಗ್ಸ್ ವಿರುದ್ಧ ಕೆಲಸ ಮಾಡುತ್ತಿದ್ದು, ರಾಜಕೀಯ ದ್ವೇಷದಿಂದ ಚುನಾವಣೆಯ ಸಂಧರ್ಭದಲ್ಲಿ ಯಾವುದೇ ಕೆಲಸದಲ್ಲಿ ತೊಡಗಿಸಿಕೊಳ್ಳದಂತೆ ಕಾಂಗ್ರೆಸ್ ಸರಕಾರದ ಷಡ್ಯಂತ್ರ ರೂಪಿಸಿ ಭರತ್ ಕುಮುಡೇಲ್ ರವರ ಮೇಲೆ ಗಡಿಪಾರು ನೋಟೀಸು ನೀಡಿದೆ. ರಾಜ್ಯಸರ್ಕಾರದ ಈ ಹಿಂದೂ ವಿರೋಧಿ ನೀತಿಯನ್ನು ಬಲವಾಗಿ ಖಂಡಿಸುತ್ತವೆ ಮತ್ತು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಜರಂಗದಳ ನಿಷೇಧ ಮಾಡುವುದಾಗಿ ಸುಳ್ಳು ಆಶ್ವಾಸನೆ ನೀಡಿ ಅಲ್ಪಸಂಖ್ಯಾತರ ವೋಟ್ ಗಳಿಸುವಲ್ಲಿ ಸಫಲವಾದ ಕಾಂಗ್ರೆಸ್ ಸರಕಾರ ಈ ಬಾರಿ ಅದೇ ದಾರಿಯನ್ನು ಮುಂದುವರಿಸಿದ್ದು ಅಲ್ಪಸಂಖ್ಯಾತರ ಓಲೈಕೆಗೋಸ್ಕರ ಹಿಂದೂ ಸಂಘಟನೆಯ ಕಾರ್ಯಕರತರನ್ನು ಗುರಿಯಾಗಿಸಿ ಷಡ್ಯಂತ್ರ ರೂಪಿಸುತ್ತಿದೆ.

ಕಾಂಗ್ರೆಸ್ ಸರಕಾರ ಈ ರೀತಿ ಗಡಿಪಾರು ಮಾಡುವ ಮೂಲಕ ಬಜರಂಗದಳ ಕಾರ್ಯಕರ್ತರನ್ನು ಧಮನಿಸುತ್ತೇವೆ ಎಂದುಕೊಂಡಿದ್ದರೆ ಅದು ಭ್ರಮೆ ನಿಮ್ಮ ಯಾವುದೇ ದ್ವೇಷ ರಾಜಕಾರಣದ ಅಸ್ತ್ರಕ್ಕೆ ಬಜರಂಗದಳ ಕಾರ್ಯಕರ್ತರು ಹೆದರುವುದಿಲ್ಲ, ಧರ್ಮದ, ರಾಷ್ಟ್ರದ ಕೆಲಸಕ್ಕೆ ಬಜರಂಗದಳ ಕಾರ್ಯಕರ್ತರು ಯಾವಾಗಲು ಕಟಿಬದ್ಧ ಹಾಗಾಗಿ ಈ ಗಡಿಪಾರು ನೋಟೀಸನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

1 hour ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

21 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

22 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

22 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

22 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

22 hours ago