Featured

ಮಂಗಳೂರು:  ಗಡಿಪಾರಿನ ಮೂಲಕ ಬಜರಂಗದಳ ಮಟ್ಟ ಹಾಕುತ್ತೇವೆ ಎಂಬುದು ಸರಕಾರದ ಭ್ರಮೆ: ಪುನೀತ್ ಅತ್ತಾವರ – Vishwanews24

ಮಂಗಳೂರು:  ಗಡಿಪಾರಿನ ಮೂಲಕ ಬಜರಂಗದಳ ಮಟ್ಟ ಹಾಕುತ್ತೇವೆ ಎಂಬುದು ಸರಕಾರದ ಭ್ರಮೆ: ಪುನೀತ್ ಅತ್ತಾವರ

ಮಂಗಳೂರು: ಗಡಿಪಾರಿನ ಮೂಲಕ ಬಜರಂಗದಳ ಮಟ್ಟ ಹಾಕ್ತೇವೆನ್ನುವುದು ಸರಕಾರದ ಭ್ರಮೆ ಎಂದು ಬಜರಂಗದಳ ವಿಭಾಗ ಸಂಯೋಜಕ್ ಪುನೀತ್ ಅತ್ತಾವರ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕರಾದ ಭರತ್ ಕುಮುಡೇಲ್ ಸುಮಾರು ವರ್ಷಗಳಿಂದ ಸಂಘಟನೆಯಲ್ಲಿ ಜೋಡಿಸಿಕೊಂಡು ಧರ್ಮರಕ್ಷಣೆಯ, ಗೋಸಂರಕ್ಷಣೆ, ಮಾತೆಯರ ರಕ್ಷಣೆ ಅಲ್ಲದೆ ಮಾಧಕ ದೃವ್ಯ, ಡ್ರಗ್ಸ್ ವಿರುದ್ಧ ಕೆಲಸ ಮಾಡುತ್ತಿದ್ದು, ರಾಜಕೀಯ ದ್ವೇಷದಿಂದ ಚುನಾವಣೆಯ ಸಂಧರ್ಭದಲ್ಲಿ ಯಾವುದೇ ಕೆಲಸದಲ್ಲಿ ತೊಡಗಿಸಿಕೊಳ್ಳದಂತೆ ಕಾಂಗ್ರೆಸ್ ಸರಕಾರದ ಷಡ್ಯಂತ್ರ ರೂಪಿಸಿ ಭರತ್ ಕುಮುಡೇಲ್ ರವರ ಮೇಲೆ ಗಡಿಪಾರು ನೋಟೀಸು ನೀಡಿದೆ. ರಾಜ್ಯಸರ್ಕಾರದ ಈ ಹಿಂದೂ ವಿರೋಧಿ ನೀತಿಯನ್ನು ಬಲವಾಗಿ ಖಂಡಿಸುತ್ತವೆ ಮತ್ತು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಜರಂಗದಳ ನಿಷೇಧ ಮಾಡುವುದಾಗಿ ಸುಳ್ಳು ಆಶ್ವಾಸನೆ ನೀಡಿ ಅಲ್ಪಸಂಖ್ಯಾತರ ವೋಟ್ ಗಳಿಸುವಲ್ಲಿ ಸಫಲವಾದ ಕಾಂಗ್ರೆಸ್ ಸರಕಾರ ಈ ಬಾರಿ ಅದೇ ದಾರಿಯನ್ನು ಮುಂದುವರಿಸಿದ್ದು ಅಲ್ಪಸಂಖ್ಯಾತರ ಓಲೈಕೆಗೋಸ್ಕರ ಹಿಂದೂ ಸಂಘಟನೆಯ ಕಾರ್ಯಕರತರನ್ನು ಗುರಿಯಾಗಿಸಿ ಷಡ್ಯಂತ್ರ ರೂಪಿಸುತ್ತಿದೆ.

ಕಾಂಗ್ರೆಸ್ ಸರಕಾರ ಈ ರೀತಿ ಗಡಿಪಾರು ಮಾಡುವ ಮೂಲಕ ಬಜರಂಗದಳ ಕಾರ್ಯಕರ್ತರನ್ನು ಧಮನಿಸುತ್ತೇವೆ ಎಂದುಕೊಂಡಿದ್ದರೆ ಅದು ಭ್ರಮೆ ನಿಮ್ಮ ಯಾವುದೇ ದ್ವೇಷ ರಾಜಕಾರಣದ ಅಸ್ತ್ರಕ್ಕೆ ಬಜರಂಗದಳ ಕಾರ್ಯಕರ್ತರು ಹೆದರುವುದಿಲ್ಲ, ಧರ್ಮದ, ರಾಷ್ಟ್ರದ ಕೆಲಸಕ್ಕೆ ಬಜರಂಗದಳ ಕಾರ್ಯಕರ್ತರು ಯಾವಾಗಲು ಕಟಿಬದ್ಧ ಹಾಗಾಗಿ ಈ ಗಡಿಪಾರು ನೋಟೀಸನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

13 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

13 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

15 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

15 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

16 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

16 hours ago