ಮಂಗಳೂರು: ಇಲ್ಲಿ ಗಲಭೆಗೆ ಕಾರಣವಾಗುತ್ತಿರುವುದು ಕೇವಲ ಈ ಒಂದು ಸಂಘಟನೆ ಮಾತ್ರವೇ…? ಭಜರಂಗದಳದವರು ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡಿಲ್ಲವೇ ಎಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್ ಪ್ರಶ್ನಿಸಿದ್ದಾರೆ.
ಕೇಂದ್ರ ಗೃಹ ಸಚಿವಾಲಯವು ಪಿಎಫ್ಐ ಸಂಘಟನೆಯನ್ನು ದೇಶದಾದ್ಯಂತ ಐದು ವರ್ಷಗಳ ಕಾಲ ನಿಷೇಧ ಮಾಡಿರುವ ಕ್ರಮವನ್ನು ವಿರೋಧಿಸಿ ಕಿಡಿಕಾರಿದ ಅವರು ‘ಮಾಧ್ಯಮಕ್ಕೆ ಹೇಳಿಕೆ ನೀಡಿದ ಅವರು ಈ ದೇಶದಲ್ಲಿ ಅಶಾಂತಿ ಉಂಟು ಮಾಡುತ್ತಾರೆ, ಗಲಭೆಗೆ ಕಾರಣವಾಗುತ್ತಾರೆ ಎಂದು ಬ್ಯಾನ್ ಮಾಡಿದ್ದಾರೆ.
ರಾಜ್ಯ, ದೇಶದಲ್ಲಿ ವಿವಿಧ ಸಂಘಟನೆಗಳು ಕೂಡಾ ತುಂಬಾ ಇದ್ದು, ಅವುಗಳನ್ನು ಕೂಡಾ ಬ್ಯಾನ್ ಮಾಡಲು ಕೇಂದ್ರ ಸರಕಾರ ಕ್ರಮ ಕೈಗೊಳ್ಳಲಿ ಎಂದರು.
ಮುಸಲ್ಮಾನರನ್ನು ಕೊಲ್ಲಿ ಎಂದು ಕೆಲವು ಹಿಂದು ಸಂಘಟನೆಗಳು ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿವೆ. ಇದು ಸರಿಯೇ..? ಇಂತಹ ಸಂಘಟನೆಗಳನ್ನು ಕೂಡಾ ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
PFI ನಿಷೇಧ : ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ – Vishwanews24
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…