ಮಂಗಳೂರು: ಇಲ್ಲಿ ಗಲಭೆಗೆ ಕಾರಣವಾಗುತ್ತಿರುವುದು ಕೇವಲ ಈ ಒಂದು ಸಂಘಟನೆ ಮಾತ್ರವೇ…? ಭಜರಂಗದಳದವರು ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡಿಲ್ಲವೇ ಎಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್ ಪ್ರಶ್ನಿಸಿದ್ದಾರೆ.
ಕೇಂದ್ರ ಗೃಹ ಸಚಿವಾಲಯವು ಪಿಎಫ್ಐ ಸಂಘಟನೆಯನ್ನು ದೇಶದಾದ್ಯಂತ ಐದು ವರ್ಷಗಳ ಕಾಲ ನಿಷೇಧ ಮಾಡಿರುವ ಕ್ರಮವನ್ನು ವಿರೋಧಿಸಿ ಕಿಡಿಕಾರಿದ ಅವರು ‘ಮಾಧ್ಯಮಕ್ಕೆ ಹೇಳಿಕೆ ನೀಡಿದ ಅವರು ಈ ದೇಶದಲ್ಲಿ ಅಶಾಂತಿ ಉಂಟು ಮಾಡುತ್ತಾರೆ, ಗಲಭೆಗೆ ಕಾರಣವಾಗುತ್ತಾರೆ ಎಂದು ಬ್ಯಾನ್ ಮಾಡಿದ್ದಾರೆ.
ರಾಜ್ಯ, ದೇಶದಲ್ಲಿ ವಿವಿಧ ಸಂಘಟನೆಗಳು ಕೂಡಾ ತುಂಬಾ ಇದ್ದು, ಅವುಗಳನ್ನು ಕೂಡಾ ಬ್ಯಾನ್ ಮಾಡಲು ಕೇಂದ್ರ ಸರಕಾರ ಕ್ರಮ ಕೈಗೊಳ್ಳಲಿ ಎಂದರು.
ಮುಸಲ್ಮಾನರನ್ನು ಕೊಲ್ಲಿ ಎಂದು ಕೆಲವು ಹಿಂದು ಸಂಘಟನೆಗಳು ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿವೆ. ಇದು ಸರಿಯೇ..? ಇಂತಹ ಸಂಘಟನೆಗಳನ್ನು ಕೂಡಾ ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
PFI ನಿಷೇಧ : ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…