Featured

ಮಂಗಳೂರು : ಗಾಂಧಿ ಜಯಂತಿ ಕಾರ್ಯಕ್ರಮಕ್ಕಾಗಿ ಕಾಂಗ್ರೇಸ್ ಕಾರ್ಯಕರ್ತರಿಗೆ ಪಥಸಂಚಲನ ತರಬೇತಿ ನೀಡಿದ ಯು.ಟಿ ಖಾದರ್ -Vishwanews24

ಮಂಗಳೂರು : ಅಕ್ಟೋಬರ್ 2 ರಂದು ನಡೆಯುವ ಗಾಂಧಿ ಜಯಂತಿ ಕಾರ್ಯಕ್ರಮಕ್ಕಾಗಿ ಕಾಂಗ್ರೇಸ್ ಪಾಳಯದಲ್ಲಿ ಸಿದ್ದತೆ ಜೋರಾಗಿ ನಡೆಯುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲೂ ಕೂಡ ಸಿದ್ದತೆ ನಡೆದಿದ್ದು, ಕಾಂಗ್ರೇಸ್ ನ ಕಾರ್ಯಕರ್ತರ ಸಿದ್ದತೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗಾಂಧಿ ಜಯಂತಿ ಹಿನ್ನಲೆಯಲ್ಲಿ ಅಕ್ಟೋಬರ್ 2 ರಂದು ಮಂಗಳೂರಿಗೆ ಗಾಂಧಿ ನಡಿಗೆ ಕಾರ್ಯಕ್ರಮವನ್ನು ಕಾಂಗ್ರೇಸ್ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ದತೆ ನಡೆಯುತ್ತಿದ್ದು, ನಡಿಗೆ ಕಾರ್ಯಕ್ರಮದಲ್ಲಿ ಮಾರ್ಚ್ ಪಾಸ್ಟ್ ಗೆ ಲಾಠಿ ಹಿಡಿದು ಕಾಂಗ್ರೇಸ್ ಕಾರ್ಯಕರ್ತರು ಸಿದ್ಧತೆ ನಡೆಸುತ್ತಿದ್ದಾರೆ.

ಮಾಜಿ ಸಚಿವ ಯು.ಟಿ ಖಾದರ್ ಅವರ ನೇತೃತ್ವದಲ್ಲಿ ಈ ಸಿದ್ದತೆ ನಡೆಯುತ್ತಿದ್ದು, ಆರ್ ಎಸ್ ಎಸ್ ನ ರೀತಿಯಲ್ಲೇ ಕಾಂಗ್ರೇಸ್ ಕಾರ್ಯಕರ್ತರಿಗೆ ಲಾಠಿ ನೀಡಿ ಮಾರ್ಚ್ ಫಾಸ್ಟ್ ನ ಟ್ರೈನಿಂಗ್ ನ್ನು ಮಾಜಿ ಸಚಿವ ಯು.ಟಿ.ಖಾದರ್ ನೀಡುತ್ತಿದ್ದಾರೆ. ಈ ಮಾರ್ಚ್ ಫಾಸ್ಟ್ ನಲ್ಲಿ ಟ್ರೈನಿಂಗ್ ನಲ್ಲಿ ಕಾಂಗ್ರೇಸ್ ಜನಪ್ರತಿನಿಧಿಗಳು‌ ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದು, ಆರ್.ಎಸ್.ಎಸ್ ನಂತೆ ಲಾಠಿ ಹಿಡಿದು ತಾಲೀಮು ನಡೆಸುತ್ತಿದ್ದಾರೆ.

ಈ ಕಾರ್ಯಕ್ರಮದ ಪೂರ್ವ ಸಿದ್ಧತೆ ಕಾರ್ಯಕರ್ತರು ಪಥಸಂಚಲನ ತರಬೇತಿ ಮಾಡುತ್ತಿದ್ದಾರೆ. ವಿಶೇಷವೆಂದರೆ ಕಾಂಗ್ರೆಸ್ ಸೇವಾದಳದ ಸ್ವಯಂಸೇವಕರು ದಂಡವನ್ನು ಹಿಡಿದು ಪಥಸಂಚಲನ ನಡೆಸುತ್ತಿದ್ದಾರೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

6 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

6 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

7 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

7 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

7 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

10 hours ago