ಮಂಗಳೂರು: ರಾಜ್ಯ ಸರಕಾರದ ಸಾರಿಗೆ ನಿಗಮದ ಬಸ್ ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕರನ್ನು ನೇಮಕಗೊಳಿಸುವ ಪ್ರಕ್ರಿಯೆಗೆ ಅರ್ಜಿ ಆಹ್ವಾನಿಸಲಾಗಿದ್ದು, ನೇರ ನೇಮಕ ಪ್ರಕ್ರಿಯೆ ನಡೆಯಲಿದೆ. ದ.ಕ. ಹಾಗೂ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆಗಸ್ಟ್ ತಿಂಗಳ 22ರ ಮಂಗಳವಾರದಂದು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಇಂದಿರಾಗಾಂಧಿ ಜನ್ಮಶತಾಬ್ದಿ ಭವನದ ಕೆಳ ಅಂತಸ್ಥಿನಲ್ಲಿ ಸಂದರ್ಶನಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ 1ಗಂಟೆಯ ತನಕ ಅವಕಾಶ ಕಲ್ಪಿಸಲಾಗಿದೆ.
ಸಲ್ಲಿಸಬೇಕಾದ ದಾಖಲೆಗಳು:
ಆಧಾರ್ ಕಾರ್ಡ್
ವಾಹನ ಚಾಲನಾ ಪರವಾಣಿಗೆ ಪತ್ರ
ಭಾರೀ ಗಾತ್ರದ ವಾಹನ ಚಾಲನೆ ಅನುಜ್ಞಾ ಪತ್ರ
4 ಪಾಸ್ ಪೋರ್ಟ್ ಫೋಟೊ
7ನೇ ತರಗತಿ ಮೇಲ್ಪಟ್ಟ ತೇರ್ಗಡೆಯಾದ ಅಂಕಪಟ್ಟಿ
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…