ಮಂಗಳೂರು: ಗುರುಪುರ ಜಂಕ್ಷನ್ ಬಳಿ ಜೂ.22ರ ಗುರುವಾರ ಬಸ್ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆಯನ್ನು ಖಂಡಿಸಿ ಜೂ.23ರ ಶುಕ್ರವಾರ ಸ್ಥಳೀಯರು ಕೈಕಂಬ ಜಂಕ್ಷನ್ ನಲ್ಲಿ ಬಸ್ಗಳನ್ನು ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೊಳಲಿ ಕರಿಯಂಗಳ ನಿವಾಸಿ ಸಂತೋಷ್ ಕುಮಾರ್ ಅವರು ನಿನ್ನೆ ಅಪಘಾತದಲ್ಲಿ ಮೃತಪಟ್ಟಿದ್ದರು.
ಪ್ರತಿಭಟನೆ ಹಿನ್ನೆಯಲ್ಲಿ ಕೈಕಂಬ ಜಂಕ್ಷನ್ ಸಂಪೂರ್ಣ ಬ್ಲಾಕ್ ಆಗಿದೆ. ಮಳೆಯ ನಡುವೆಯೂ ನೂರಾರು ಮಂದಿ ಸೇರಿ ವ್ಯವಸ್ಥೆಯ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದರು. ಸ್ಥಳಕ್ಕೆ ಬಜಪೆ ಠಾಣಾ ಪೊಲೀಸರು ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತು ಕತೆ ನಡೆಸುತ್ತಿದ್ದಾರೆ.
ಬಸ್ ಗಳನ್ನು ಸ್ಥಳದಿಂದ ತೆರಳಲು ಬಿಡದ ಹಿನ್ನೆಲೆಯಲ್ಲಿ ಸಾಲಾಗಿ ನಿಂತಿದ್ದು, ಮೂಡುಬಿದಿರೆ- ಮಂಗಳೂರು, ಬಜಪೆ, ಪೊಳಲಿ ಬಿಸಿರೋಡ್ ಮೊದಲಾದೆಡೆಗೆ ತೆರಳುವ ಪಯಾಣಿಕರು ಬಸ್ ನಲ್ಲೇ ಬಾಕಿಯಾಗಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…