ಮಂಗಳೂರು, : ಇತ್ತೀಚೆಗೆ ಬಿಜೈನ ಅಪಾರ್ಟ್ಮೆಂಟ್ನ ಗೋಡೆಯಲ್ಲಿ ಹಾಗೂ ನಗರದ ಕೋರ್ಟ್ ರೋಡ್ನಲ್ಲಿ ಕೋರ್ಟ್ಗೆ ಸಮೀಪವಾಗಿರುವ ಕೋರ್ಟ್ ಪ್ರಿಮಿಸಸ್ನ ಹಳೇ ಪೊಲೀಸ್ ಔಟ್ ಪೋಸ್ಟ್ನ ಗೋಡೆಯ ಮೇಲೆ ಪ್ರಚೋದನಕಾರಿ ಬರಹಗಳನ್ನು ಬರೆದ ಆರೋಪಿಗಳ ಪರವಾಗಿ ವಕಾಲತ್ತು ವಹಿಸಬಾರದು ಎಂದು ವಕೀಲರ ಸಂಘ ನಿರ್ಣಯಿಸಿದ್ದು ಈ ಆರೋಪಿಗಳ ಪರ ವಾದಿಸದಂತೆ ವಕೀಲರ ಸಂಘದ ಸದಸ್ಯರಿಗೆ ಸಂಘವು ತಿಳಿಸಿದೆ.
ಡಿಸೆಂಬರ್ 7 ರಂದು ವಕೀಲರ ಸಂಘದ ಅಧ್ಯಕ್ಷ ಎಂ.ನರಸಿಂಹ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಗಿದ್ದು ಮಂಗಳೂರು ವಕೀಲರ ಸಂಘದ ಸದಸ್ಯರು ದೇಶದ್ರೋಹ, ಭಯೋತ್ಪಾದನೆಯಲ್ಲಿ ಭಾಗಿಯಾಗಿರುವ ಅಥವಾ ಬೆಂಬಲ ನೀಡಿದವರ ಪ್ರಕರಣಗಳಿಗೆ ಕಾನೂನು ನೆರವು, ಸಹಕಾರ ನೀಡುವುದಿಲ್ಲ ಎಂದು ನಿರ್ಧರಿಸಿದರು.
ಹಾಗೆಯೇ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥರ ಪರ ವಾದಿಸದಂತೆ ಸಂಘದ ಮುಖ್ಯ ಕಾರ್ಯದರ್ಶಿ ಸಂಘದ ಸದಸ್ಯರಿಗೆ ಮನವಿ ಮಾಡಿದರು.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…