ಮಂಗಳೂರು : ಗೋವನ್ನು ನಾವು ಕಾಪಾಡಿದರೆ ಗೋವು ನಮ್ಮನ್ನು ಕಾಪಾಡುತ್ತದೆ : ಶ್ರಿ ರಾಘವೇಶ್ವರ ಭಾರತೀ ಸ್ವಾಮೀಜಿ -Vishwanews24

ಮಂಗಳೂರು: ಪರಿಸರ ಉಳಿಯಲು ವನಸಂರಕ್ಷಣೆ ಎಷ್ಟು ಮುಖ್ಯವೋ ಗೋ ಸಂರಕ್ಷಣೆ ಕೂಡ ಅಷ್ಟೇ ಮುಖ್ಯ ಎಂದು ಶ್ರೀ ರಾಮಚಂದ್ರಾಪುರ ಮಠದ ಯತಿವರ್ಯರಾದ ಶ್ರಿ ರಾಘವೇಶ್ವರ ಭಾರತೀ ಸ್ವಾಮೀಜಿ ತಮ್ಮ ಅನುಗ್ರಹ ಭಾಷಣದಲ್ಲಿ ಹೇಳಿದರು.

ಮಂಗಳೂರಿನ ಕುಂಜತ್ತಬೈಲಿನ ಮಾರುತಿ ಬಡಾವಣೆಯಲ್ಲಿ ಪೂಜ್ಯರು ಗೋಸಂರಕ್ಷಣೆ ಬಗ್ಗೆ ಪ್ರವಚನ ನೀಡುತ್ತಿದ್ದರು.

ಗೋವನ್ನು ನಾವು ಕಾಪಾಡಿದರೆ ಗೋವು ನಮ್ಮನ್ನು ಕಾಪಾಡುತ್ತದೆ. ಇಡೀ ಸೃಷ್ಟಿಯೇ ಒಬ್ಬರನ್ನೊಬ್ಬರು ಅನುಸರಿಸಿ ಬಾಳುವುದನ್ನು ಹೇಳಿಕೊಡುತ್ತದೆ. ನಾವು ಸೃಷ್ಟಿಯ ವಿರುದ್ಧ ಹೋಗುತ್ತಿದ್ದೇವೆ. ಇದು ಒಳ್ಳೆಯದಲ್ಲ. ಪ್ರಕೃತಿ, ಪರಿಸರ, ಪ್ರಾಣಿ-ಪಕ್ಷಿಗಳನ್ನು ಈ ರೀತಿ ನಾಶ ಮಾಡುತ್ತ ಹೋದರೆ ನಮ್ಮ ವಿನಾಶವನ್ನು ನಾವೇ ತಂದುಕೊಂಡಂತೆ ಎಂದು ಶ್ರೀಗುರುಗಳು ಹೇಳಿದರು.

ಮನುಕುಲದ ವಿಕಾಸದ ಕಾಲದಿಂದಲೂ ಗೋವು ಮನುಷ್ಯನ ಸಹವರ್ತಿಯಾಗಿ ಬದುಕಿದ ಅತ್ಯಂತ ಸಾಧು ಸ್ವಭಾವದ ಪ್ರಾಣಿ. ದೇವತೆಗಳ ಸಕಲ ಅಂಶಗಳನ್ನೂ ಹೊಂದಿರುವ ಪೂಜನೀಯ ಪ್ರಾಣಿ. ಆಧುನಿಕ ನಾಗರಿಕತೆಯ ಹೆಸರಿನಲ್ಲಿ ಸಾಕ್ಷರ ರಾಕ್ಷಸರಾದ ನಾವು ಅವುಗಳನ್ನು ಕೊಂದು ತಿಂದು ಅವುಗಳ ಸಂತತಿಯನ್ನೇ ನಾಶ ಪಡಿಸುವ ಹಂತಕ್ಕೆ ಬಂದು ನಿಂತಿದ್ದೇವೆ. ಹಸುಗಳು ಅಳಿದರೆ ಮನುಷ್ಯರೂ ಉಳಿಯುವುದಿಲ್ಲ ಎಂದು ಪೂಜ್ಯ ಶ್ರೀ ರಾಘವೇಶ್ವರ ಭಾರತೀ ಶ್ರೀಪಾದರು ನುಡಿದರು.

 

ಪ್ರಜೆಗಳೆಲ್ಲರೂ ಸರಕಾರದ ಮೇಲೆ ಒಕ್ಕೊರಲ ಒತ್ತಡ ಹಾಕಿ ಗೋ ಸಂರಕ್ಷಣೆ ಮಾಡುವ ಶಪಥ ಹಾಕಬೇಕು ಎಂದು ಪೂಜ್ಯರು ಒತ್ತಾಯಿಸಿದರು.

ಕುಂಜತ್ ಬೈಲ್ ವೃತ್ತದಿಂದ ಮಾರುತಿ ಬಡಾವಣೆಯ ವರೆಗೆ ಸುಮಾರು ಒಂದು ಕಿ. ಮೀ. ದೂರ ಕಲಶ ಹಿಡಿದ ಮಹಿಳೆಯರು, ಮಕ್ಕಳು, ಸಾರ್ವಜನಿಕರು ಚೆಂಡೆ ವಾದ್ಯಗಳ ಬೃಹತ್ ಶೋಭಾಯಾತ್ರೆಯಲ್ಲಿ ಶ್ರೀಗಳವರನ್ನು ತೆರೆದ ವಾಹನದಲ್ಲಿ ವೇದಿಕೆಯ ವರೆಗೆ ಕರೆದೊಯ್ದರು. ಕುಂಜತ್ ಬೈಲ್ ಪರಿಸರದ ಸಾವಿರಾರು ಮಂದಿ ವೈಭವದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago