Featured

ಮಂಗಳೂರು : ಚಾರ್ಮಾಡಿ ಘಾಟ್ ಸಂಚಾರಕ್ಕೆ ಮತ್ತೆ ನಿರ್ಬಂಧ -Vishwanews24

ಮಂಗಳೂರು : ಚಾರ್ಮಾಡಿ ಘಾಟಿಯಲ್ಲಿ ಸಂಚಾರಕ್ಕೆ ಮತ್ತೆ ನಿರ್ಬಂಧ -Vishwanews24

ಮಂಗಳೂರು : ಚಿಕ್ಕಮಗಳೂರು ಜಿಲ್ಲಾಧಿಕಾರಿ ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಿದ್ದ ಬುಧವಾರ ಹೊರಡಿಸಿದ್ದ ಆದೇಶವನ್ನು ಗುರುವಾರ ಹಿಂಪಡೆದಿದ್ದಾರೆ.

ಭಾರೀ ಮಳೆಯಿಂದ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಭಾರೀ ಭೂಕುಸಿತವಾಗಿತ್ತು. ಪರಿಣಾಮ ರಸ್ತೆ ದುರಸ್ತಿ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಚಿಕ್ಕಮಗಳೂರಿನಿಂದ ಚಾರ್ಮಾಡಿ ಘಾಟ್ ಮಾರ್ಗವಾಗಿ ದಕ್ಷಿಣ ಕನ್ನಡ ಜಿಲ್ಲೆಯತ್ತ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಚಾರ್ಮಾಡಿ ಘಾಟ್‍ನ ಹೆದ್ದಾರಿಯಲ್ಲಿ ಕೈಗೊಳ್ಳಲಾಗಿದ್ದ ರಸ್ತೆ ದುರಸ್ತಿ ಕಾಮಗಾರಿಗಳು ಪೂರ್ಣಗೊಂಡಿದ್ದರಿಂದ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಬುಧವಾರ ಈ ರಸ್ತೆಯಲ್ಲಿ 6 ಚಕ್ರಕ್ಕೂ ಹೆಚ್ಚು ಚಕ್ರಗಳ ವಾಹನಗಳನ್ನು ಹೊರತು ಪಡಿಸಿ ಉಳಿದೆಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ಹೆದ್ದಾರಿಯನ್ನು ಮುಕ್ತಗೊಳಿಸಿ ಆದೇಶ ಹೊರಡಿಸಿದ್ದರು.

ಇದನ್ನೂ ಓದಿ : ಮಂಗಳೂರು : ಅನಾಥೆಯಾಗಿ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಈಕೆಗೆ ಪೊಲೀಸ್ ಠಾಣೆಯೇ ಆಸರೆ -Vishwanews24

ಆದರೆ ದ.ಕ ಜಿಲ್ಲೆಯ ವ್ಯಾಪ್ತಿಯ ಕಾಮಗಾರಿ ಅಪೂರ್ಣವಾಗಿರುವುದರಿಂದ, ಸಂಚಾರಕ್ಕೆ ತಾತ್ಕಲಿಕ ತಡೆಯೊಡ್ಡುವ ಹಾಗೂ ಆದೇಶ ಹಿಂಪಡೆಯುವಂತೆ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಮನವಿ ಮಾಡಿದ್ದು ಈ ಮೇರೆಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ರಮೇಶ್ ಅವರು ಗುರುವಾರ ಚಾರ್ಮಾಡಿ ಘಾಟ್ ರಸ್ತೆಯನ್ನು ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸುವ ಆದೇಶವನ್ನು ಹಿಂಪಡೆದಿದ್ದಾರೆಂದು ತಿಳಿದು ಬಂದಿದೆ

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

14 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

17 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

17 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

18 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

18 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

18 hours ago