Featured

ಮಂಗಳೂರು : ಜನರು ವಿಕೇಂಡ್ ಕರ್ಫ್ಯೂಗೆ ನೀಡಿದ ಸಹಕಾರ ಲಾಕ್‌ಡೌನ್‌ ಸಂದರ್ಭದಲ್ಲೂ ನೀಡಲಿ : ಎನ್‌ ಶಶಿ ಕುಮಾರ್ -Vishwanews24

ಮಂಗಳೂರು : ಜನರು ವಿಕೇಂಡ್ ಕರ್ಫ್ಯೂಗೆ ನೀಡಿದ ಸಹಕಾರ ಲಾಕ್‌ಡೌನ್‌ ಸಂದರ್ಭದಲ್ಲೂ ನೀಡಲಿ :ಎನ್‌ ಶಶಿ ಕುಮಾರ್ – Vishwanews24

ಮಂಗಳೂರು, : ಜನರು ವಿಕೇಂಡ್ ಕರ್ಫ್ಯೂಗೆ ನೀಡಿದ ಸಹಕಾರ ಲಾಕ್‌ಡೌನ್‌ ಸಂದರ್ಭದಲ್ಲೂ ನೀಡಲಿ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತರಾದ ಎನ್‌ ಶಶಿ ಕುಮಾರ್‌ ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರ ನಾಳೆಯಿಂದ ಮೇ 12 ರ ಬೆಳಿಗ್ಗೆ 6 ರವರೆಗೆ 14 ದಿನಗಳ ಲಾಕ್‌ಡೌನ್‌ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರು ಲಾಕ್‌ಡೌನ್‌ ಸಂದರ್ಭ ಸಹಕಾರ ನೀಡುವಂತೆ ಮನವಿ ಮಾಡಿದರು.

ಜನರು ವಾರಾಂತ್ಯದ ಕರ್ಫ್ಯೂ ಸಮಯದಲ್ಲಿ ಹೇಗೆ ಸಹಕರಿಸಿದಿರೋ ಹಾಗೆಯೇ ಮೇ 12 ರವರೆಗೆ ಜನರು ಸಹಕರಿಸಬೇಕೆಂದು ವಿನಂತಿಸಿದರು.

14 ದಿನಗಳ ಕರ್ಫ್ಯೂ ಸಂದರ್ಭದಲ್ಲಿ ಜನ ತಮ್ಮಷ್ಟಕ್ಕೆ ತಾವೇ ಸ್ವಯಂ ನಿಯಂತ್ರಣ ಮಾಡಿಕೊಂಡರೆ ಸೋಂಕು ಎದುರಿಸಲು ಸಾಧ್ಯ : ಬಸವರಾಜ ಬೊಮ್ಮಾಯಿ -Vishwanews24

ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 54 ಚೆಕ್‌ಪೋಸ್ಟ್‌ಗಳು, 3 ಮೊಬೈಲ್ ಸ್ಕ್ವಾಡ್‌ಗಳು ಇರಲಿದ್ದು, ಸುಮಾರು 1000 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಕೂಡಾ ಮಾಹಿತಿ ನೀಡಿದರು.

ಇನ್ನು ಬೆಳಿಗ್ಗೆ 6 ರಿಂದ ಬೆಳಿಗ್ಗೆ 10 ರವರೆಗೆ ಜನರಿಗೆ ಅಗತ್ಯ ವಸ್ತುಗಳ ಖರೀದಿಗೆ ಸಮಯವಿರುವಾಗ ಜನರಿಗೆ ಸಹಕರಿಸುವಂತೆ ಪೊಲೀಸರುಗೆ ಸಹ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.

ಎಲ್ಲ ಮುಸ್ಲಿಮರೂ ಕೋವಿಡ್‌ ವ್ಯಾಕ್ಸಿನ್‌ ಹಾಕಿಸಿಕೊಳ್ಳಿ ಮತ್ತು ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ : ಮೌಲಾನಾ ಸೈಯದ್ ತನ್ವೀರ್ ಹಾಶ್ಮಿ -Vishwanews24

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

16 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

16 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

17 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago