ಮಂಗಳೂರು: ಮುಂಬರುವ 2023ರ ಜನವರಿ ಮಾಹೆಯಲ್ಲಿ ಕರಾವಳಿ ಉತ್ಸವ ಹಮ್ಮಿಕೊಳ್ಳುವ ಬಗ್ಗೆ ಡಿ.20ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ, ಸಂಜೆಯೊಳಗೆ ಕರಾವಳಿ ಉತ್ಸವದ ದಿನಾಂಕವನ್ನು ನಿಗದಿ ಪಡಿಸಲಾಗುವುದು, ಕರಾವಳಿ ಉತ್ಸವದ ಪೂರ್ವಭಾವಿ ಸಿದ್ಧತೆಗೆ ವಿವಿಧ ಸಮಿತಿಗಳು, ಉಪ ಸಮಿತಿಗಳನ್ನು ರಚಿಸಿ, ತಮ್ಮ ಹಂತದಲ್ಲಿ ಸಭೆ ನಡೆಸಿ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ದಪಡಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸಲು ಸೂಚಿಸಿದ ಅವರು, ಬೇಕಾದ ಅನುದಾನದ ಬಿಡುಗಡೆಗೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದರು.
ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್ ವೇದಿಕೆಯಲ್ಲಿದ್ದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಯವರು ಉಪಸ್ಥಿತರಿದ್ದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…