ಮಂಗಳೂರು: ಜನಸಂಖ್ಯೆಯನ್ನು ದೇಶದ ಸಂಪನ್ಮೂಲ ಶಕ್ತಿಯಾಗಿ ಬಳಕೆ ಮಾಡಬೇಕಾದದ್ದು ಸರ್ಕಾರದ ಕೆಲಸ :ಯುಟಿ ಖಾದರ್ -Vishwanews24
ಮಂಗಳೂರು: ಜನಸಂಖ್ಯೆಯನ್ನು ದೇಶದ ಸಂಪನ್ಮೂಲ ಶಕ್ತಿಯಾಗಿ ಬಳಕೆ ಮಾಡಬೇಕಾದದ್ದು ಸರ್ಕಾರದ ಕೆಲಸ :ಯುಟಿ ಖಾದರ್ -Vishwanews24
ಮಂಗಳೂರು: ಜನಸಂಖ್ಯೆಯನ್ನು ದೇಶದ ಸಂಪನ್ಮೂಲ ಶಕ್ತಿಯಾಗಿ ಬಳಕೆ ಮಾಡಬೇಕಾದದ್ದು ಸರ್ಕಾರದ ಕೆಲಸ ಎಂದು ಮಾಜಿ ಸಚಿವ ಯುಟಿ ಖಾದರ್ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸರ್ಕಾರವು ತನ್ನ ಆಡಳಿತ ವೈಫಲ್ಯವನ್ನು ಮರೆಮಾಚಲು ಜನಸಂಖ್ಯೆಯನ್ನು ಟಾರ್ಗೆಟ್ ಮಾಡಿರೋದು ದುರಂತ.
ಒಂದು ಸರ್ಕಾರವು ಆಡಳಿತ ಮಾಡೋ ಮೊದಲು ದೇಶದ ಜನಸಂಖ್ಯೆಯನ್ನು ಹೇಗೆ ಮಾನವ ಸಂಪನ್ಮೂಲ ಭರಿತವಾಗಿ ಬಳಕೆ ಮಾಡಬೇಕೆಂಬುದನ್ನು ಅರಿಯಬೇಕು ಅಂದರು. ಇತರ ದೇಶಗಳು ಪ್ರಧಾನಿ, ಮಂತ್ರಿ, ಶಾಸಕರನ್ನು ನೋಡಿ ಗೌರವ ಕೊಡುವುದಲ್ಲ, ಯೂತ್ ಶಕ್ತಿಯನ್ನು ನೋಡಿ ಬೆಂಬಲಿಸುತ್ತದೆ ಅಂದರು.
