ಮಂಗಳೂರು: ರಾಜ್ಯ ಕೇಂದ್ರ ಸರ್ಕಾರದಿಂದ ಯಾವುದೇ ಸಮಸ್ಯೆ ಒತ್ತಡದಿಂದ ನಾನು ರಾಜೀನಾಮೆ ನೀಡಿಲ್ಲ ಎಂದು ದ.ಕ. ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದರು.
ಗಾಂಧಿ 150 ಚಿಂತನಾ ಯಾತ್ರೆ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಬುಧವಾರ ಮಂಗಳೂರಿಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಆಡಳಿತ ಸೇವೆಯಲ್ಲಿ ಕೆಲಸ ಮಾಡಿದ ಮೂರು ಜಿಲ್ಲೆಗಳಲ್ಲಿಯೂ ಮೂರು ಪಕ್ಷದ ಮುಖಂಡರು ಸಹಕಾರ ನೀಡಿದ್ದಾರೆ. ರಾಜೀನಾಮೆ ಸ್ವಂತ ನಿರ್ಧಾರ. ಕಾರಣವನ್ನು ಪತ್ರದಲ್ಲಿ ಈಗಾಗಲೇ ಉಲ್ಲೇಖಿಸಿದ್ದೇನೆ. ಮುಂದೇನು ಮಾಡಬೇಕು ಎಂದು ನಿರ್ಧರಿಸಿಲ್ಲ. ಜನ ಸೇವೆಗೆ ಅಧಿಕಾರಿಯೇ ಆಗಿರಬೇಕೆಂದಿಲ್ಲವಲ್ಲ ಎಂದರು.
ನನ್ನ ರಾಜೀನಾಮೆ ಅಂಗೀಕಾರ ಇನ್ನೂ ಆಗಿಲ್ಲ. ಅದು ಸರ್ಕಾರಕ್ಕೆ ಬಿಟ್ಟ ವಿಚಾರ. ಚುನಾವಣಾ ರಾಜಕೀಯದ ಬಗ್ಗೆ ನನಗೆ ಯಾವುದೇ ಆಸಕ್ತಿ ಇಲ್ಲ. ಬೆಂಗಳೂರಿನಲ್ಲಿದ್ದುಕೊಂಡೇ ನನ್ನ ಜನಸೇವೆಯ ಕೆಲಸಗಳನ್ನು ಮುಂದುವರಿಸುತ್ತೇನೆ ಎಂದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…