ಮಂಗಳೂರು: ರಾಜ್ಯ ಕೇಂದ್ರ ಸರ್ಕಾರದಿಂದ ಯಾವುದೇ ಸಮಸ್ಯೆ ಒತ್ತಡದಿಂದ ನಾನು ರಾಜೀನಾಮೆ ನೀಡಿಲ್ಲ ಎಂದು ದ.ಕ. ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದರು.
ಗಾಂಧಿ 150 ಚಿಂತನಾ ಯಾತ್ರೆ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಬುಧವಾರ ಮಂಗಳೂರಿಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಆಡಳಿತ ಸೇವೆಯಲ್ಲಿ ಕೆಲಸ ಮಾಡಿದ ಮೂರು ಜಿಲ್ಲೆಗಳಲ್ಲಿಯೂ ಮೂರು ಪಕ್ಷದ ಮುಖಂಡರು ಸಹಕಾರ ನೀಡಿದ್ದಾರೆ. ರಾಜೀನಾಮೆ ಸ್ವಂತ ನಿರ್ಧಾರ. ಕಾರಣವನ್ನು ಪತ್ರದಲ್ಲಿ ಈಗಾಗಲೇ ಉಲ್ಲೇಖಿಸಿದ್ದೇನೆ. ಮುಂದೇನು ಮಾಡಬೇಕು ಎಂದು ನಿರ್ಧರಿಸಿಲ್ಲ. ಜನ ಸೇವೆಗೆ ಅಧಿಕಾರಿಯೇ ಆಗಿರಬೇಕೆಂದಿಲ್ಲವಲ್ಲ ಎಂದರು.
ನನ್ನ ರಾಜೀನಾಮೆ ಅಂಗೀಕಾರ ಇನ್ನೂ ಆಗಿಲ್ಲ. ಅದು ಸರ್ಕಾರಕ್ಕೆ ಬಿಟ್ಟ ವಿಚಾರ. ಚುನಾವಣಾ ರಾಜಕೀಯದ ಬಗ್ಗೆ ನನಗೆ ಯಾವುದೇ ಆಸಕ್ತಿ ಇಲ್ಲ. ಬೆಂಗಳೂರಿನಲ್ಲಿದ್ದುಕೊಂಡೇ ನನ್ನ ಜನಸೇವೆಯ ಕೆಲಸಗಳನ್ನು ಮುಂದುವರಿಸುತ್ತೇನೆ ಎಂದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…